September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಾರ್ಯ: ಮೂರುಗೋಲಿ ಪಾಂಡುರಂಗ ಭಜನಾ ಮಂದಿರ ನೂತನ ಕಟ್ಟಡದ ಶಿಲಾನ್ಯಾಸ

ಬಾರ್ಯ : ಮೂರುಗೋಲಿ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜ.22ರಂದು ನಡೆಯಿತು.


ಬಾರ್ಯ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ಭಾಸ್ಕರ್ ನೂರಿತ್ತಾಯ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಜಯರಾಜ್ ಹೆಡ್ಗೆ. ಭಜನಾ ಮಂಡಳಿ ಅಧ್ಯಕ್ಷ ಸೇಸಪ್ಪ ಸಾಲಿಯಾನ್, ಬಾರ್ಯ ಸಹಕಾರಿ ಸಂಘದ ಅಧ್ಯಕ್ಷ ಪ್ರವೀಣ್ ರೈ, ಮಹಾವಿಷ್ಣು ದೇವಸ್ಥಾನದ ಅರ್ಚಕರಾದ ಗುರುಪ್ರಸಾದ್., ಕಾರ್ಯದರ್ಶಿ ಪ್ರಶಾಂತ್ ಪೈ, ಸಾರ್ವಜನಿಕ ಗಣೇಶೋತ್ಸವದ ಅಧ್ಯಕ್ಷ ಪ್ರತಾಪ್ ಮೂರುಗೋಲಿ, ಪಂಚಾಯತ್ ಅಧ್ಯಕ್ಷ ಉಸ್ಮಾನ್, ಸ್ಥಳ ದಾನಿಗಳಾದ ರಾಮಣ್ಣಗೌಡ ಮತ್ತು ಸಹೋದರರು, ಕುರುಡಂಗೆ ದೊಂಪದಬಲಿ ಅಧ್ಯಕ್ಷ ಅರುಣ್ ಬಜಕಲ್, ಪ್ರಮುಖರಾದ ವಸಂತ, ಕೃಷ್ಣಪ್ಪ ಪೂಜಾರಿ, ಉಮೇಶ್ ಶೆಟ್ಟಿ, ಸುದರ್ಶನ್, ಕೃಷ್ಣಮಣಿಯಾನಿ , ಸೀತಾರಾಮ ನಾಯ್ಕ್ , ಸುಂದರ ಗೌಡ, ನಾರಾಯಣ, ಮೋನಪ್ಪ ಗೌಡ , ಮನೋಹರ್ ಶೆಟ್ಟಿ ಹಾಗೂ ಊರವರು ಉಪಸ್ಥಿತರಿದ್ದರು.

Related posts

ತಾಲೂಕು ಆಡಳಿತ ಸೌಧದಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲ, ಉಪಾಧ್ಯಕ್ಷರಾಗಿ ಶ್ರೀನಿವಾಸ್ ರಾವ್ ಆಯ್ಕೆ

Suddi Udaya

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನಕ್ಕೆ ವಿ.ಪ. ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಭೇಟಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಆ.18: ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಟ್ಟದ ಅಧ್ಯಾಪಕರ ಅಭಿವೃದ್ಧಿ ಕಾರ್ಯಕ್ರಮ

Suddi Udaya
error: Content is protected !!