24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಸ್ ನಿಲ್ದಾಣದ ಬಳಿ ಲಕ್ಷಣ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭವಾದ ಅನ್ವೇಷಣ ಎಂಬ ಸಂಸ್ಥೆ ಜ.22 ರಂದು ಶುಭಾರಂಭಗೊಂಡಿತು.


ಉಜಿರೆ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್ ಮತ್ತು ಖ್ಯಾತ ನ್ಯಾಯವಾದಿ ಧನಂಜಯ್ ಕುಮಾರ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೊ, ಗುತ್ತಿಗೆದಾರರಾದ ಕೃಷ್ಣಪ್ಪ, ಮೇಲ್ವಿನ್ ಫೆರ್ನಾಂಡಿಸ್, ಉದ್ಯಮಿ ಯಶೋಧರ, ಗೀತಾ, ಶ್ರೀಧರ್, ಶೋಭಾ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಲ. ಕಿರಣ್ ದೊಂಡೊಲೆ ನಿರೂಪಿಸಿ, ಮಾಲಕರಾದ ಅಕ್ಷತಾ ಮುಕೇಶ್ ಎಲ್ಲರ ಸಹಕಾರ ಕೋರುತ್ತಾ ಧನ್ಯವಾದವಿತ್ತರು.


ಸಂಸ್ಥೆಯ ಸರ್ವಿಸ್‌ಗಳು
ನೀರಿನ ಟ್ಯಾಂಕ್ ಶುಚಿಗೊಳಿಸುವಿಕೆ, ಇಂಟರ್‌ಲಾಕ್ ಶುಚಿಗೊಳಿಸುವಿಕೆ, ಕಂಪೌಂಡ್ ವಾಶ್, ಪೈಂಟಿಂಗ್ ಗುತ್ತಿಗೆದಾರ ಸೇವೆಗಳು, ಜನರೇಟರ್ ಬಾಡಿಗೆ ಸೇವೆಗಳು, ನೀರಿನ ಮಟ್ಟ ನಿಯಂತ್ರಕ, ಮೊಬೈಲ್ ಸ್ಟಾರ್ಟರ್ ಮತ್ತು ಕೋರ್ ಕಟ್ಟಿಂಗ್ ಮೊದಲಾದ ಸರ್ವಿಸ್‌ಗಳು ಸಂಸ್ಥೆಯಲ್ಲಿ ದೊರೆಯಲಿದೆ.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಡಿ.ಎಚ್.ಒ ಭೇಟಿ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತೆ ದೇವಸ್ಥಾನಕ್ಕೆ ವಸಂತ್ ಶೆಟ್ಟಿ ಕಲ್ಲುಗುಡ್ಡೆ 92 ಹೇರೂರು ಕಾಪು ರವರಿಂದ 75 ಕುರ್ಚಿಗಳ ಕೊಡುಗೆ

Suddi Udaya

ಬೆಳಾಲು ಶ್ರೀ ಕೃಷ್ಣ ಕ್ಲಿನಿಕ್ ಗೆ ಉಚಿತ ಇಸಿಜಿ ಮೆಷಿನ್ ಹಸ್ತಾಂತರ

Suddi Udaya

ತಾಲೂಕು ಕಾನೂನು ಸೇವೆಗಳ ಸಮಿತಿ, ಬೆಳ್ತಂಗಡಿ ವಕೀಲರ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಜಲ ದಿನಾಚರಣೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
error: Content is protected !!