29.2 C
ಪುತ್ತೂರು, ಬೆಳ್ತಂಗಡಿ
April 19, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಸ್ ನಿಲ್ದಾಣದ ಬಳಿ ಲಕ್ಷಣ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭವಾದ ಅನ್ವೇಷಣ ಎಂಬ ಸಂಸ್ಥೆ ಜ.22 ರಂದು ಶುಭಾರಂಭಗೊಂಡಿತು.


ಉಜಿರೆ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್ ಮತ್ತು ಖ್ಯಾತ ನ್ಯಾಯವಾದಿ ಧನಂಜಯ್ ಕುಮಾರ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೊ, ಗುತ್ತಿಗೆದಾರರಾದ ಕೃಷ್ಣಪ್ಪ, ಮೇಲ್ವಿನ್ ಫೆರ್ನಾಂಡಿಸ್, ಉದ್ಯಮಿ ಯಶೋಧರ, ಗೀತಾ, ಶ್ರೀಧರ್, ಶೋಭಾ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಲ. ಕಿರಣ್ ದೊಂಡೊಲೆ ನಿರೂಪಿಸಿ, ಮಾಲಕರಾದ ಅಕ್ಷತಾ ಮುಕೇಶ್ ಎಲ್ಲರ ಸಹಕಾರ ಕೋರುತ್ತಾ ಧನ್ಯವಾದವಿತ್ತರು.


ಸಂಸ್ಥೆಯ ಸರ್ವಿಸ್‌ಗಳು
ನೀರಿನ ಟ್ಯಾಂಕ್ ಶುಚಿಗೊಳಿಸುವಿಕೆ, ಇಂಟರ್‌ಲಾಕ್ ಶುಚಿಗೊಳಿಸುವಿಕೆ, ಕಂಪೌಂಡ್ ವಾಶ್, ಪೈಂಟಿಂಗ್ ಗುತ್ತಿಗೆದಾರ ಸೇವೆಗಳು, ಜನರೇಟರ್ ಬಾಡಿಗೆ ಸೇವೆಗಳು, ನೀರಿನ ಮಟ್ಟ ನಿಯಂತ್ರಕ, ಮೊಬೈಲ್ ಸ್ಟಾರ್ಟರ್ ಮತ್ತು ಕೋರ್ ಕಟ್ಟಿಂಗ್ ಮೊದಲಾದ ಸರ್ವಿಸ್‌ಗಳು ಸಂಸ್ಥೆಯಲ್ಲಿ ದೊರೆಯಲಿದೆ.

Related posts

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವಸ್ಥಾನದ ಕಲಾಮಂಟಪಕ್ಕೆ ಶಿಲಾನ್ಯಾಸ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆವರಣದಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಜೀವಜಲಕ್ಕಾಗಿ ಕೆರೆಗಳ ಪುನಶ್ಚೇತನ : ಧರ್ಮಸ್ಥಳ ಯೋಜನೆಯಿಂದ ಒಂದೇ ವರ್ಷದಲ್ಲಿ ರಾಜ್ಯದ 160 ಕೆರೆಗಳಿಗೆ ಕಾಯಕಲ್ಪ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

“ವಿಮಾ ಗ್ರಾಮ” ಕಾರ್ಯಕ್ರಮದಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya
error: Content is protected !!