September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಅನ್ವೇಷಣ ನೂತನ ಸಂಸ್ಥೆ ಶುಭಾರಂಭ

ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಸ್ ನಿಲ್ದಾಣದ ಬಳಿ ಲಕ್ಷಣ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭವಾದ ಅನ್ವೇಷಣ ಎಂಬ ಸಂಸ್ಥೆ ಜ.22 ರಂದು ಶುಭಾರಂಭಗೊಂಡಿತು.


ಉಜಿರೆ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್ ಮತ್ತು ಖ್ಯಾತ ನ್ಯಾಯವಾದಿ ಧನಂಜಯ್ ಕುಮಾರ್ ಸಂಸ್ಥೆಯನ್ನು ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘದ ಅಧ್ಯಕ್ಷ ಹೆನ್ರಿ ಲೋಬೊ, ಗುತ್ತಿಗೆದಾರರಾದ ಕೃಷ್ಣಪ್ಪ, ಮೇಲ್ವಿನ್ ಫೆರ್ನಾಂಡಿಸ್, ಉದ್ಯಮಿ ಯಶೋಧರ, ಗೀತಾ, ಶ್ರೀಧರ್, ಶೋಭಾ ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಲ. ಕಿರಣ್ ದೊಂಡೊಲೆ ನಿರೂಪಿಸಿ, ಮಾಲಕರಾದ ಅಕ್ಷತಾ ಮುಕೇಶ್ ಎಲ್ಲರ ಸಹಕಾರ ಕೋರುತ್ತಾ ಧನ್ಯವಾದವಿತ್ತರು.


ಸಂಸ್ಥೆಯ ಸರ್ವಿಸ್‌ಗಳು
ನೀರಿನ ಟ್ಯಾಂಕ್ ಶುಚಿಗೊಳಿಸುವಿಕೆ, ಇಂಟರ್‌ಲಾಕ್ ಶುಚಿಗೊಳಿಸುವಿಕೆ, ಕಂಪೌಂಡ್ ವಾಶ್, ಪೈಂಟಿಂಗ್ ಗುತ್ತಿಗೆದಾರ ಸೇವೆಗಳು, ಜನರೇಟರ್ ಬಾಡಿಗೆ ಸೇವೆಗಳು, ನೀರಿನ ಮಟ್ಟ ನಿಯಂತ್ರಕ, ಮೊಬೈಲ್ ಸ್ಟಾರ್ಟರ್ ಮತ್ತು ಕೋರ್ ಕಟ್ಟಿಂಗ್ ಮೊದಲಾದ ಸರ್ವಿಸ್‌ಗಳು ಸಂಸ್ಥೆಯಲ್ಲಿ ದೊರೆಯಲಿದೆ.

Related posts

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ನಡ -ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದವರಿಂದ ತುರ್ತು ಸ್ಪಂದನೆ: ನಡ ಸ.ಹಿ.ಪ್ರಾ. ಶಾಲೆಯ ಮೇಲ್ಛಾವಣಿ ದುರಸ್ಥಿ ಕಾರ್ಯ

Suddi Udaya

ನವೀಕೃತ ಯೂನಿಯನ್ ಬ್ಯಾಂಕ್ ಉಜಿರೆ ಶಾಖೆಯ ಉದ್ಘಾಟನೆ

Suddi Udaya

ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಮೊಗ್ರು ಒಕ್ಕೂಟದ ವತಿಯಿಂದ ಅಭಿನಂದನೆ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಚತಾ ಕಾರ್ಯ: ರಾಷ್ಟ್ರೀಯ ಹೆದ್ದಾರಿಗಳ ಇಕ್ಕೆಲಗಳಲ್ಲಿ ತುಂಬಿಕೊಂಡಿದ್ದ ತ್ಯಾಜ್ಯಗಳ ವಿಲೇವಾರಿ

Suddi Udaya
error: Content is protected !!