24 C
ಪುತ್ತೂರು, ಬೆಳ್ತಂಗಡಿ
June 8, 2025
ನಿಧನ

ಮೇಲಂತಬೆಟ್ಟು ಯಶೋಧರ ನಿಧನ

ಮೇಲಂತಬೆಟ್ಟು ನಿವಾಸಿ ಯಶೋಧರ ರವರು ಜ.23 ರಂದು ಹೃದಯಾಘಾತದಿಂದ ನಿಧನರಾದರು.

ಇವರು ಪೈಂಟಿಂಗ್ ಕಂಟ್ರಾಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಜ.22ರಂದು ಬೆಳ್ತಂಗಡಿ ಚರ್ಚ್ ರೋಡು ಲಕ್ಷಣ್ ಕಾಂಪ್ಲೆಕ್ಸನಲ್ಲಿ ತನ್ನ ಮಗಳ ಅನ್ವೇಷಣಾ ಎಂಬ ನೂತನ ಸಂಸ್ಥೆಯು ಅವರ ನೇತೃತ್ವದಲ್ಲಿ ಉದ್ಘಾಟನೆಗೊಂಡಿತ್ತು.

ಮೃತರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಕೊಕ್ಕಡದ ಗೇರು ನಿಗಮದ ತೋಟದಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಕಲ್ಮಂಜ: ಪರಾರಿ ಮನೆ ಪ್ರಗತಿಪರ ಕೃಷಿಕ ರಾಜಶೇಖರ ಹೆಬ್ಬಾರ್ ಹೃದಯಾಘಾತದಿಂದ ನಿಧನ

Suddi Udaya

ಸಂಸದ ಕೋಟ ಶ್ರೀನಿವಾಸ್ ಪೂಜಾರಿಯವರಿಗೆ ಮಾತೃ ವಿಯೋಗ

Suddi Udaya

ನಡ ಮಲೆಕೋಡಿ ನಿವಾಸಿ ಬಾಬು ಆಚಾರ್ಯ ನಿಧನ

Suddi Udaya

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya
error: Content is protected !!