July 23, 2026
ನಿಧನ

ಮೇಲಂತಬೆಟ್ಟು ಯಶೋಧರ ನಿಧನ

ಮೇಲಂತಬೆಟ್ಟು ನಿವಾಸಿ ಯಶೋಧರ ರವರು ಜ.23 ರಂದು ಹೃದಯಾಘಾತದಿಂದ ನಿಧನರಾದರು.

ಇವರು ಪೈಂಟಿಂಗ್ ಕಂಟ್ರಾಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಜ.22ರಂದು ಬೆಳ್ತಂಗಡಿ ಚರ್ಚ್ ರೋಡು ಲಕ್ಷಣ್ ಕಾಂಪ್ಲೆಕ್ಸನಲ್ಲಿ ತನ್ನ ಮಗಳ ಅನ್ವೇಷಣಾ ಎಂಬ ನೂತನ ಸಂಸ್ಥೆಯು ಅವರ ನೇತೃತ್ವದಲ್ಲಿ ಉದ್ಘಾಟನೆಗೊಂಡಿತ್ತು.

ಮೃತರು ಪತ್ನಿ ಮತ್ತು ಓರ್ವ ಪುತ್ರಿಯನ್ನು ಅಗಲಿದ್ದಾರೆ.

Related posts

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ರೆಖ್ಯ: ನಾರಾಯಣ ಕುಲಾಲ್ ನಿಧನ

Suddi Udaya

ಶಿರ್ಲಾಲು : ಮೊಂಟ ಮೂಲ್ಯ ನಿಧನ

Suddi Udaya

ಪದ್ಮುಂಜ: ನೀಲಯ ನಲ್ಕೆ ನಿಧನ

Suddi Udaya

ನಿವೃತ್ತ ಶಿಕ್ಷಕಿ ಉಜಿರೆ ಗ್ರಾಮದ ಶಿವಾಜಿನಗರ ನಿವಾಸಿಶಕುಂತಳ ಕಾರoತ ನಿಧನ

Suddi Udaya

ಸುಲ್ಕೇರಿಮೊಗ್ರು: ಕಲ್ಯಾಣಬೆಟ್ಟು ನಿವಾಸಿ ಸುಂದರಿ ನಿಧನ

Suddi Udaya
error: Content is protected !!