24.4 C
ಪುತ್ತೂರು, ಬೆಳ್ತಂಗಡಿ
June 7, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ ಜಯರಾಮ್ ಶೆಟ್ಟಿ ಸದಸ್ಯರಾಗಿ, ನಿತೀಶ್ ಎಚ್, ರಾಕೇಶ್ ಕುಮಾರ್ ಪಿ.ಎನ್, ಅಶೋಕ್ ಪಾಣೂರು, ಸತೀಶ್ ಹೆಗ್ಡೆ, ಶ್ರೀಮತಿ ಜಯಂತಿ ದೇವಾಡಿಗ, ಶ್ರೀಮತಿ ನಂದಿತಾ, ಸೇಸ ಎಂ, ಪ್ರಧಾನ ಅರ್ಚಕರಾಗಿ ಟಿ.ವಿ ವಿಷ್ಣುಮೂರ್ತಿ ಭಟ್ ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ವೇಣೂರು ಕಂದಾಯ ನಿರೀಕ್ಷಕರಾದ ಕುಮಾರಸ್ವಾಮಿ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ಪುತ್ತೂರು : ರಾಧಾ’ಸ್‌ನಲ್ಲಿ ಆಫರ್‌ಗಳ ಬಿಗ್‌ಬಾಸ್‌ ರಾಧಾ’ಸ್ ಉತ್ಸವದ 11ನೇ ವಾರದ ಡ್ರಾ. ವಿಜೇತರು

Suddi Udaya

ಕರಿಮಣೇಲು ನಿವಾಸಿ ಶ್ರೀಮತಿ ಶಾಂತ ನಿಧನ

Suddi Udaya

ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣವಚನ :ಮೈರೋಳ್ತಡ್ಕದಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮ

Suddi Udaya

ಉಜಿರೆ: ಜೆಸಿಐ ಬೆಳ್ತಂಗಡಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರಕ್ಕೆ ಭೇಟಿ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya
error: Content is protected !!