30.7 C
ಪುತ್ತೂರು, ಬೆಳ್ತಂಗಡಿ
April 24, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ.

ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ ಜಯರಾಮ್ ಶೆಟ್ಟಿ ಸದಸ್ಯರಾಗಿ, ನಿತೀಶ್ ಎಚ್, ರಾಕೇಶ್ ಕುಮಾರ್ ಪಿ.ಎನ್, ಅಶೋಕ್ ಪಾಣೂರು, ಸತೀಶ್ ಹೆಗ್ಡೆ, ಶ್ರೀಮತಿ ಜಯಂತಿ ದೇವಾಡಿಗ, ಶ್ರೀಮತಿ ನಂದಿತಾ, ಸೇಸ ಎಂ, ಪ್ರಧಾನ ಅರ್ಚಕರಾಗಿ ಟಿ.ವಿ ವಿಷ್ಣುಮೂರ್ತಿ ಭಟ್ ನೇಮಕವಾಗಿದ್ದಾರೆ.

ಅಧ್ಯಕ್ಷರ ನೇಮಕಾತಿ ಪ್ರಕ್ರಿಯೆಯನ್ನು ದೇವಸ್ಥಾನದ ಆಡಳಿತ ಅಧಿಕಾರಿ, ವೇಣೂರು ಕಂದಾಯ ನಿರೀಕ್ಷಕರಾದ ಕುಮಾರಸ್ವಾಮಿ ನಡೆಸಿ ನೂತನ ಸಮಿತಿಗೆ ಅಧಿಕಾರ ಹಸ್ತಾಂತರಿಸಿದರು.

Related posts

ಕಲ್ಮಂಜ: ನಿಡಿಗಲ್ ನಿವಾಸಿ ಮಾಧವ ಕಾಮತ್ ನಿಧನ

Suddi Udaya

ಪುಂಜಾಲಕಟ್ಟೆ ಕಟ್ಟೆಮನೆ ಉದಯಕುಮಾರ್ ವಿಧಿವಶ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ನಿಡ್ಲೆ ಗ್ರಾ,ಪಂ.ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಕ್ಕೆ ಚಾಲನೆ

Suddi Udaya

ರಾಷ್ಟ್ರೀಯ ಮಟ್ಟದ ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಫ್ : 75 ಕೆ.ಜಿ ವಿಭಾಗದಲ್ಲಿ ಹೇಮಚಂದ್ರರಿಗೆ ಕಂಚಿನ‌ ಪದಕ

Suddi Udaya
error: Content is protected !!