30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

ಅಳದಂಗಡಿ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಡಾ. ಆನಂದ ಕೆ. IAS ಅಳದಂಗಡಿ ಗ್ರಾ. ಪಂಗೆ ಭೇಟಿ ನೀಡಿ, ಸದ್ರಿ ಗ್ರಾ. ಪಂ ವ್ಯಾಪ್ತಿಯಲ್ಲಿ ಅನುಷ್ಟಾನಗೊಂಡ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸರಕಾರಿ ಪ್ರೌಢ ಶಾಲಾ ಶೌಚಾಲಯ, ಎನ್ಆರ್ ಎಲ್ ಎಮ್ ಶೆಡ್ ಸಮುದಾಯ ಕಾಮಗಾರಿಗಳನ್ನು ಪರಿಶೀಲಿಸಿದರು.

ಶಾಲಾ ಭೇಟಿ ವೇಳೆ ಎಸ್. ಎಸ್. ಎಲ್. ಸಿ ಮಕ್ಕಳೊಂದಿಗೆ ಪರೀಕ್ಷೆಯ ತಯಾರಿ ಕುರಿತು ಸಂವಾದ ನಡೆಸಿದರು.

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಗ್ರಾ. ಪಂ ಭೇಟಿ ಸಂದರ್ಭ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಗ್ರಾಮಸ್ಥರು ತಮ್ಮ ಬೇಡಿಕೆಗಳನ್ನು ನೀಡಿದರು.

ಈ ಸಂದರ್ಭ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್, ನರೇಗಾದ ಪ್ರಭಾರ ಸಹಾಯಕ ನಿರ್ದೇಶಕರು(ಗ್ರಾ. ಉ) ಶ್ರಿಮತಿ ಸಫಾನ, ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪೂರ್ಣಿಮಾ,ತಾಂತ್ರಿಕ ಸಂಯೋಜಕರು ( ಸಿವಿಲ್) ನಿತಿನ್ ರೖ, ತಾಂತ್ರಿಕ ಸಹಾಯಕರಾದ (ಕೃ/ತೋ/ಅ)ಪ್ರಾರ್ಥನಾ, ಲೀಸಾ ಡೆ ಸಾ, ತಾಲೂಕು ಐಇಸಿ ಸಂಯೋಜಕರು, ಗ್ರಾ. ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಶಾಸಕ ಹರೀಶ್ ಪೂಂಜ ಕೋಮು ದ್ವೇಷ ಭಾಷಣ ಮಾಡಿದ ಆರೋಪ: ಜನಪ್ರತಿನಿಧಿಗಳ ನ್ಯಾಯಾಲಯ ತಡೆಯಾಜ್ಞೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಅಧ್ಯಕ್ಷ ರಂಜಿತ್ ಹೆಚ್.ಡಿ ಬಳಂಜ ವಲಯ ಉಪಾಧ್ಯಕ್ಷರಾಗಿ ಆಯ್ಕೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ವಾಣಿ ಸೌಹಾರ್ದ ಕೋ -ಆಪರೇಟಿವ್ ಸೊಸೈಟಿಯ ಕಲ್ಲೇರಿ ಶಾಖೆಯಲ್ಲಿ ಪ್ರಥಮ ವರ್ಷಾಚರಣೆಯ ಪ್ರಯುಕ್ತ ಗ್ರಾಹಕರ ಸಮ್ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಮಾರಿಗುಡಿ ದೇವಸ್ಥಾನದ ಪ್ರಧಾನ ಅರ್ಚಕ ಯುವರಾಜ ಹೆಗ್ಡೆ ನಿಧನ

Suddi Udaya
error: Content is protected !!