23.6 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ:ಅಂತಾರಾಷ್ಟ್ರೀಯ ಮಟ್ಟದಲ್ಲಿ
ವಿದ್ಯಾರ್ಥಿಗಳ ವೈಜ್ಞಾನಿಕ ಜ್ಞಾನ ,ಆಂಗ್ಲ ಭಾಷಾ ಜ್ಞಾನ, ಗಣಿತ ಪ್ರಾವೀಣ್ಯತೆ ಹಾಗೂ ಕೌಶಲ್ಯವನ್ನು ಒರೆಗೆ ಹಚ್ಚುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ಒಲಿಂಪಿಯಾಡ್ ವಿಜ್ಞಾನ ಪರೀಕ್ಷೆಯಲ್ಲಿ ಮಾನ್ಯ ಡಿ ಎನ್, ವಿಧಾತ್ರಿ ಎನ್ ಜೆ ಹಾಗೂ ತುಷಾರ್ ದೇವ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಗಣಿತ ಪರೀಕ್ಷೆಯಲ್ಲಿ ಸುಧನ್ವ ವೈ ಕೆ, ಧ್ರುವ ಅನೂಪ್ ಭಾಂಡೇಕರ್ ಆಯ್ಕೆಯಾದರೆ, ಇಂಗ್ಲೀಷ್ ಪರೀಕ್ಷೆಯಲ್ಲಿ ಶುಚಿಕಾ ಎನ್ ವಿ ಹಾಗೂ ವಿವೇಕ್ ಬೆನಲ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸೆಲ್ ಕಾಲೇಜಿನ ಒಟ್ಟು 133 ವಿದ್ಯಾರ್ಥಿಗಳು ಒಲಿಂಪಿಯಾಡ್ ಚಿನ್ನದ ಪದಕ ವಿಜೇತರಾಗಿದ್ದಾರೆ.
ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕಣಿಯೂರು ಗ್ರಾ.ಪಂ. ಮಾಜಿ ಉಪಾಧ್ಯಕ್ಷೆ ಸರಸ್ವತಿ ಹೃದಯಾಘಾತದಿಂದ ನಿಧನ

Suddi Udaya

ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನ ಅನರ್ಹತೆಗೊಳಿಸಿರುವುದಕ್ಕೆ ಖಂಡನೆ: ಬೆಳ್ತಂಗಡಿ ಮೂರು ಮಾರ್ಗದ ಬಳಿ ಬ್ಲಾಕ್ ಕಾಂಗ್ರೆಸ್ ನೇತೃತ್ವದಲ್ಲಿ ಮೌನ ಪ್ರತಿಭಟನೆ

Suddi Udaya

ಡಿ.4: ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಸರ್ವ ಧರ್ಮ ಪ್ರಾರ್ಥನೆ

Suddi Udaya
error: Content is protected !!