September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ:ಅಂತಾರಾಷ್ಟ್ರೀಯ ಮಟ್ಟದಲ್ಲಿ
ವಿದ್ಯಾರ್ಥಿಗಳ ವೈಜ್ಞಾನಿಕ ಜ್ಞಾನ ,ಆಂಗ್ಲ ಭಾಷಾ ಜ್ಞಾನ, ಗಣಿತ ಪ್ರಾವೀಣ್ಯತೆ ಹಾಗೂ ಕೌಶಲ್ಯವನ್ನು ಒರೆಗೆ ಹಚ್ಚುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ಒಲಿಂಪಿಯಾಡ್ ವಿಜ್ಞಾನ ಪರೀಕ್ಷೆಯಲ್ಲಿ ಮಾನ್ಯ ಡಿ ಎನ್, ವಿಧಾತ್ರಿ ಎನ್ ಜೆ ಹಾಗೂ ತುಷಾರ್ ದೇವ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಗಣಿತ ಪರೀಕ್ಷೆಯಲ್ಲಿ ಸುಧನ್ವ ವೈ ಕೆ, ಧ್ರುವ ಅನೂಪ್ ಭಾಂಡೇಕರ್ ಆಯ್ಕೆಯಾದರೆ, ಇಂಗ್ಲೀಷ್ ಪರೀಕ್ಷೆಯಲ್ಲಿ ಶುಚಿಕಾ ಎನ್ ವಿ ಹಾಗೂ ವಿವೇಕ್ ಬೆನಲ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸೆಲ್ ಕಾಲೇಜಿನ ಒಟ್ಟು 133 ವಿದ್ಯಾರ್ಥಿಗಳು ಒಲಿಂಪಿಯಾಡ್ ಚಿನ್ನದ ಪದಕ ವಿಜೇತರಾಗಿದ್ದಾರೆ.
ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರು ಅಭಿನಂದಿಸಿದ್ದಾರೆ.

Related posts

ಬೆಳ್ತಂಗಡಿಯಲ್ಲಿ ಸರಣಿ ಕಳ್ಳತನ ಪ್ರಕರಣ: ಸ್ಥಳಕ್ಕೆ ಶ್ವಾನದಳ, ಬೆರಳಚ್ಚು ತಂಡದಿಂದ ಪರಿಶೀಲನೆ

Suddi Udaya

ಅಳದಂಗಡಿಯಲ್ಲಿ ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ 17 ಶಾಖೆ ಉದ್ಘಾಟನೆ ಸಜೀಪಮುನ್ನೂರು ಸಹಕಾರಿ ಸಂಘದಲ್ಲಿ ವಿವಿಧ ಸಾಲ ಸೌಲಭ್ಯ,ಠೇವಣಿ ಮೇಲಿನ ಆಕರ್ಷಕ ಬಡ್ಡಿ ದರಗಳು

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವಾರ್ಷಿಕ ಜಾತ್ರೆ, ಪುಷ್ಪರಥೋತ್ಸವ: ಅಭಿನಂದನೆ ಕಾರ್ಯಕ್ರಮ

Suddi Udaya

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

Suddi Udaya

ಧರ್ಮಸ್ಥಳ: ಬಿಜೆಪಿ ಮಂಡಲದ ನೂತನ ಅಧ್ಯಕ್ಷ ಶ್ರೀನಿವಾಸ್ ರಾವ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya
error: Content is protected !!