April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಕುರ್ಮಾಣಿ ವಿಠಲ ಗೌಡರ ಪತ್ನಿ ಶಶಿಕಲಾ(51ವ)ರವರು ರಬ್ಬರ್ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24 ರಂದು ನಡೆದಿದೆ.

ಇವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮೃತರು ಪುತ್ರ ರಂಜಿತ್ ಹಾಗೂ ಪುತ್ರಿ ರಕ್ಷಾ ರವರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಉರುವಾಲು ಸಿಡಿಲು ಬಡಿದು ಹಾನಿಯಾದ ಸೇಸಪ್ಪ ಗೌಡರ ಮನೆಗೆ ಕಣಿಯೂರು ಗ್ರಾ.ಪಂ. ನಿಂದ ಭೇಟಿ, ಪರಿಶೀಲನೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya

ರಾಷ್ಟ್ರೀಯ ಕರಾಟೆ ಪಂದ್ಯಾಟ: ಬೆಳ್ತಂಗಡಿಯ ಶೊರಿನ್ ರಿಯೊ ಕರಾಟೆ ಅಶೋಷಿಯೇಶನ್ ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ

Suddi Udaya

ಮಾ.16: ಹೊಕ್ಕಾಡಿಗೋಳಿ ವೀರ – ವಿಕ್ರಮ ಕಂಬಳ: ಕೊಡಂಗೆಯಲ್ಲಿ ಶಾಶ್ವತ ಕರೆಗೆ ಭೂಮಿಪೂಜೆ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya
error: Content is protected !!