23.8 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಕುರ್ಮಾಣಿ ವಿಠಲ ಗೌಡರ ಪತ್ನಿ ಶಶಿಕಲಾ(51ವ)ರವರು ರಬ್ಬರ್ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24 ರಂದು ನಡೆದಿದೆ.

ಇವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮೃತರು ಪುತ್ರ ರಂಜಿತ್ ಹಾಗೂ ಪುತ್ರಿ ರಕ್ಷಾ ರವರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಬೆಳ್ತಂಗಡಿ ನ.ಪಂ. ಮುಂಭಾಗ ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

Suddi Udaya

ಉಜಿರೆ: ಎಸ್.ಡಿ.ಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಪರಿಸರ ದಿನಾಚರಣೆ

Suddi Udaya

ಕಳೆಂಜ ಗ್ರಾಮದ ಕಾಯ೯ತ್ತಡ್ಕದಲ್ಲಿ ತಾಯಿ ಪುಟ್ಟ ಮಗುವಿನೊಂದಿಗೆ ನಾಪತ್ತೆ

Suddi Udaya

ಉಜಿರೆ : ಹಳೆಪೇಟೆ ಬಳಿ ಸಂಚರಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

Suddi Udaya

ಶ್ರೀರಾಮ ಕ್ಷೇತ್ರದ ಪೀಠಾಧೀಶ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ ಸಮಾರೋಪ ಸಮಾರಂಭ-ಸೀಮೋಲ್ಲಂಘನ

Suddi Udaya
error: Content is protected !!