ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಕುರ್ಮಾಣಿ ವಿಠಲ ಗೌಡರ ಪತ್ನಿ ಶಶಿಕಲಾ(51ವ)ರವರು ರಬ್ಬರ್ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24 ರಂದು ನಡೆದಿದೆ.

ಇವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮೃತರು ಪುತ್ರ ರಂಜಿತ್ ಹಾಗೂ ಪುತ್ರಿ ರಕ್ಷಾ ರವರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಮಡಂತ್ಯಾರು: ಎಲೆಕ್ಟ್ರಿಕಲ್ ಉದಯ ಹೃದಯಾಘಾತದಿಂದ ನಿಧನ

Suddi Udaya

ಕಳೆದುಹೋದ ಪರ್ಸ ನ್ನು ಹಿಂತಿರುಗಿಸಿಕೊಟ್ಟು ಪ್ರಾಮಾಣಿಕತೆ ಮೆರೆದ ಶಿಶಿಲದ ಕೊರಗಪ್ಪ ಗೌಡ

Suddi Udaya

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಪದವಿ ವಿಭಾಗದಲ್ಲಿ ನಶಾಮುಕ್ತ ಭಾರತ ಅಭಿಯಾನ ಕುರಿತು ಪ್ರತಿಜ್ಞಾವಿಧಿ ಸ್ವೀಕಾರ

Suddi Udaya

ಧರ್ಮಸ್ಥಳ: ಪಾದಾಚಾರಿಗೆ ಡಿಕ್ಕಿ ಹೊಡೆದ ಕೆ.ಎಸ್.ಆರ್.ಟಿ.ಸಿ ಬಸ್

Suddi Udaya

ಇಂದಬೆಟ್ಟು ಎಂಜೆಎಂ ಮಸೀದಿಯಲ್ಲಿ ಈದ್ ಆಚರಣೆ

Suddi Udaya
error: Content is protected !!