31.2 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

ಪುತ್ತೂರು: ಅತ್ಯಂತ ಕ್ರೀಯಾಶೀಲ ಅಧಿಕಾರಿಯಾಗಿದ್ದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರಿಗೆ ಇದೀಗ ದಿಢೀರ್ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.

ಜನಸ್ನೇಹಿ ಅಧಿಕಾರಿಯಾಗಿದ್ದ ಜುಬಿನ್ ಮೊಹಾಪಾತ್ರ ಅವರು ಪುತ್ತೂರು ಉಪವಿಭಾಗದ ಸುಳ್ಯ, ಬೆಳ್ತಂಗಡಿ, ಕಡಬ ವ್ಯಾಪ್ತಿಯಲ್ಲಿ ತಾವು ಬಂದ ಕೆಲವೇ ಸಮಯದಲ್ಲಿ ಜನಾನುರಾಗಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.

ಐಎಎಸ್ ಹಾಗೂ ಐಪಿಎಸ್ ಎರಡೂ ವಿಭಾಗದಲ್ಲಿ ಕೆಲಸ ಮಾಡಿದ್ದ ಅವರು ಓರ್ವ ಸಾಮಾಜಿಕ ನ್ಯಾಯ ಪರ ಅಧಿಕಾರಿಯಾಗಿದ್ದರು. ಇಂತಹ ಅಧಿಕಾರಿಯ ದಿಢೀರ್ ವರ್ಗಾವಣೆಯ ಹಿಂದೆ ಕಾಣದ ಕೈಗಳ ಕೈವಾಡ ಎನ್ನಲಾಗುತ್ತಿದೆ. ಎಸಿಯವರನ್ನು ಧಾರವಾಡದ ಸಿಟಿ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Related posts

ಉಜಿರೆ: ಕೋಡಿಬೈಲು ನಿವಾಸಿ ಪ್ರಭಾಕರ ಪಡುವೆಟ್ನಾಯ ನಿಧನ 

Suddi Udaya

ಕಳೆಂಜ: ಭಾರಿ ಗಾಳಿ ಮಳೆಯಿಂದಾಗಿ ಮನೆಗೆ ಮರ ಬಿದ್ದು ಅಪಾರ ಹಾನಿ

Suddi Udaya

ಕರ್ನಾಟಕ ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಆಗಿ ಸೂರಜ್ ಬಳಂಜ ಹೆಚ್. ಪೂಜಾರಿ ಆಯ್ಕೆ

Suddi Udaya

ಉಜಿರೆ: ಪಾರ ಕಲ್ಕುಡ ಕಲ್ಲುರ್ಟಿ ದೈವಸ್ಥಾನದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಸೌತ್ ಕೆನರಾ ಪೋಟೋಗ್ರಾಫ್ ಆಸೋಸಿಯೇಷನ್ ನಿಂದ ಮುದ್ದು ಮಕ್ಕಳ ಪೋಟೋ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ಕರೆಮಾಡಿದ ತಕ್ಷಣ ರೈತರ ಮನೆಬಾಗಿಲಿಗೆ ಬರಲಿದೆ ಪಶು ಸಂಜೀವಿನಿ

Suddi Udaya
error: Content is protected !!