23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

ಪುತ್ತೂರು: ಅತ್ಯಂತ ಕ್ರೀಯಾಶೀಲ ಅಧಿಕಾರಿಯಾಗಿದ್ದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರಿಗೆ ಇದೀಗ ದಿಢೀರ್ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.

ಜನಸ್ನೇಹಿ ಅಧಿಕಾರಿಯಾಗಿದ್ದ ಜುಬಿನ್ ಮೊಹಾಪಾತ್ರ ಅವರು ಪುತ್ತೂರು ಉಪವಿಭಾಗದ ಸುಳ್ಯ, ಬೆಳ್ತಂಗಡಿ, ಕಡಬ ವ್ಯಾಪ್ತಿಯಲ್ಲಿ ತಾವು ಬಂದ ಕೆಲವೇ ಸಮಯದಲ್ಲಿ ಜನಾನುರಾಗಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.

ಐಎಎಸ್ ಹಾಗೂ ಐಪಿಎಸ್ ಎರಡೂ ವಿಭಾಗದಲ್ಲಿ ಕೆಲಸ ಮಾಡಿದ್ದ ಅವರು ಓರ್ವ ಸಾಮಾಜಿಕ ನ್ಯಾಯ ಪರ ಅಧಿಕಾರಿಯಾಗಿದ್ದರು. ಇಂತಹ ಅಧಿಕಾರಿಯ ದಿಢೀರ್ ವರ್ಗಾವಣೆಯ ಹಿಂದೆ ಕಾಣದ ಕೈಗಳ ಕೈವಾಡ ಎನ್ನಲಾಗುತ್ತಿದೆ. ಎಸಿಯವರನ್ನು ಧಾರವಾಡದ ಸಿಟಿ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Related posts

ಅಂಡಿಂಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಮತ್ತು ಮಲೇರಿಯಾ ಜ್ವರದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ 549ನೇ ಸೇವಾ ಯೋಜನೆ ಹಸ್ತಾಂತರ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya
error: Content is protected !!