September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

ಪುತ್ತೂರು: ಅತ್ಯಂತ ಕ್ರೀಯಾಶೀಲ ಅಧಿಕಾರಿಯಾಗಿದ್ದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರಿಗೆ ಇದೀಗ ದಿಢೀರ್ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.

ಜನಸ್ನೇಹಿ ಅಧಿಕಾರಿಯಾಗಿದ್ದ ಜುಬಿನ್ ಮೊಹಾಪಾತ್ರ ಅವರು ಪುತ್ತೂರು ಉಪವಿಭಾಗದ ಸುಳ್ಯ, ಬೆಳ್ತಂಗಡಿ, ಕಡಬ ವ್ಯಾಪ್ತಿಯಲ್ಲಿ ತಾವು ಬಂದ ಕೆಲವೇ ಸಮಯದಲ್ಲಿ ಜನಾನುರಾಗಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.

ಐಎಎಸ್ ಹಾಗೂ ಐಪಿಎಸ್ ಎರಡೂ ವಿಭಾಗದಲ್ಲಿ ಕೆಲಸ ಮಾಡಿದ್ದ ಅವರು ಓರ್ವ ಸಾಮಾಜಿಕ ನ್ಯಾಯ ಪರ ಅಧಿಕಾರಿಯಾಗಿದ್ದರು. ಇಂತಹ ಅಧಿಕಾರಿಯ ದಿಢೀರ್ ವರ್ಗಾವಣೆಯ ಹಿಂದೆ ಕಾಣದ ಕೈಗಳ ಕೈವಾಡ ಎನ್ನಲಾಗುತ್ತಿದೆ. ಎಸಿಯವರನ್ನು ಧಾರವಾಡದ ಸಿಟಿ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Related posts

ಜ್ಞಾನ ಪೀಠ ಪುರಸ್ಕೃತರು: ಉಪನ್ಯಾಸ ಮಾಲೆ ಕಾರ್ಯಕ್ರಮದ ಉದ್ಘಾಟನೆ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya

ದೆಹಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಉಜಿರೆ ಗ್ರಾ. ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್, ಪಿಡಿಓ ಪ್ರಕಾಶ್ ಶೆಟ್ಟಿ ಭಾಗಿ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ನೂತನ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಆಚರಣೆ

Suddi Udaya

ಅರಸಿನಮಕ್ಕಿ: ನಿವೃತ್ತ ತ್ಯಾಂಪಣ್ಣ ಶೆಟ್ಟಿಗಾರ್ ರಿಗೆ ವಿವಿಧ ಸಹಕಾರಿ ಸಂಘಗಳಿಂದ, ಸಿಬ್ಬಂದಿ ವರ್ಗದವರಿಂದ ಗೌರವಾರ್ಪಣೆ

Suddi Udaya
error: Content is protected !!