April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

ವೇಣೂರು : ಗ್ರಾಮ ಪಂಚಾಯತು ವೇಣೂರು, ಮಹಾತ್ಮಗಾಂಧಿ ಪುಣ್ಯತಿಥಿಯ ಪ್ರಯುಕ್ತ ಕೆ. ಎಂ. ಸಿ. ಆಸ್ಪತ್ರೆ ಮಂಗಳೂರು ಇವರ ಮೂಲಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ವೇಣೂರು, ಯುವಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು, ಸೇವಾ ಶರಧಿ ವಿಶ್ವಸ್ಥ ಮಂಡಳಿ ವೇಣೂರು, ಮಹಿಳಾ ಮಂಡಲ ವೇಣೂರು ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರ ಜ. 30 ರಂದು ಬೆಳಿಗ್ಗೆ ಗಂಟೆ 10-00ರಿಂದ ವೇಣೂರು ಶ್ರೀ ಭರತೇಶ ಸಭಾ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾ‌ರ್ ಪುತ್ತೂರು ನೆರವೇರಿಸಲಿದ್ದಾರೆ.

Related posts

ಬೆಳ್ತಂಗಡಿ: ಗಾಳಿ ಮಳೆಗೆ 44 ವಿದ್ಯುತ್ ಕಂಬ ಧರಾಶಾಯಿ: ಅಪಾರ ಹಾನಿ

Suddi Udaya

ಕುತ್ಲೂರು ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಹಸಿರು ಇಂಧನ ಕಾರ್ಯಕ್ರಮದಡಿ ಗ್ರೀನ್ ವೇ ಕುಕ್ಕುಸ್ಟವ್ ವಿತರಣೆ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್ ನಲ್ಲಿ ‘ಚಿನ್ನದಂತ ಅಪ್ಪ ನನ್ನ ಅಪ್ಪ’ ವಿಶೇಷ ಅನುಬಂಧ ಕಾರ್ಯಕ್ರಮದ ಬಹುಮಾನ ವಿತರಣೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜಿನಲ್ಲಿ ಓರಿಯಂಟೇಷನ್ ಕಾರ್ಯಕ್ರಮ

Suddi Udaya

ಇಂದಬೆಟ್ಟು: ರಕ್ತದೊತ್ತಡದಿಂದ ಶ್ರೀನಿವಾಸ ಮಲೆಕುಡಿಯ ನಿಧನ

Suddi Udaya

ಪುಂಜಾಲಕಟ್ಟೆ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರಾಥಮಿಕ ವಿಭಾಗದಲ್ಲಿ 78 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya
error: Content is protected !!