30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

ವೇಣೂರು : ಗ್ರಾಮ ಪಂಚಾಯತು ವೇಣೂರು, ಮಹಾತ್ಮಗಾಂಧಿ ಪುಣ್ಯತಿಥಿಯ ಪ್ರಯುಕ್ತ ಕೆ. ಎಂ. ಸಿ. ಆಸ್ಪತ್ರೆ ಮಂಗಳೂರು ಇವರ ಮೂಲಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ವೇಣೂರು, ಯುವಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು, ಸೇವಾ ಶರಧಿ ವಿಶ್ವಸ್ಥ ಮಂಡಳಿ ವೇಣೂರು, ಮಹಿಳಾ ಮಂಡಲ ವೇಣೂರು ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರ ಜ. 30 ರಂದು ಬೆಳಿಗ್ಗೆ ಗಂಟೆ 10-00ರಿಂದ ವೇಣೂರು ಶ್ರೀ ಭರತೇಶ ಸಭಾ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾ‌ರ್ ಪುತ್ತೂರು ನೆರವೇರಿಸಲಿದ್ದಾರೆ.

Related posts

ಬಂದಾರು ಗ್ರಾ.ಪಂ. ಜಮಾಬಂದಿ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿ ಪಡೆದ ಯುವ ಸಾಹಿತಿ ಚಂದ್ರಹಾಸ ಕುಂಬಾರ ಹಾಗೂ ರಾಜ್ಯ ಮಟ್ಟದ ವೆಟ್ ಲಿಫ್ಟಿಂಗ್ ನಲ್ಲಿ ಅವಳಿ ಚಿನ್ನದ ಪದಕ ವಿಜೇತೆ ಕು. ತೇಜಶ್ವಿನಿ ಪೂಜಾರಿ ರವರಿಗೆ ಸನ್ಮಾನ

Suddi Udaya

ಕನಾ೯ಟಕ ಯಕ್ಷಗಾನ ಅಕಾಡೆಮಿ ನೂತನ ಸದಸ್ಯರ ನೇಮಕ

Suddi Udaya

ಕಲ್ಮಂಜ ಗ್ರಾ.ಪಂ. ವತಿಯಿಂದ ನಿಡಿಗಲ್ ಸೇತುವೆಯಲ್ಲಿ ಸಿಸಿಟಿವಿ ಅಳವಡಿಕೆ

Suddi Udaya

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya

ಕಡಿರುದ್ಯಾವರ : ಮಾರಿಯಮ್ಮ ಸೇವಾ ಸಮಿತಿ ಶ್ರೀ ಮಾರಿಯಮ್ಮ ದೇವಿ ಮತ್ತು ಗುಳಿಗ ದೈವದ ಪುನರ್ ಪ್ರತಿಷ್ಠೆ

Suddi Udaya

ಮಡಂತ್ಯಾರು ಸುವೇಗ ಮೋಟಾರ್ಸ್ ನಲ್ಲಿ ಹೀರೊ ಎಲೆಕ್ಟ್ರಿಕ್ ವಾಹನ ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!