26.9 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಧರ್ಮಸ್ಥಳ: ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ || ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹರ್ಷೇಂದ್ರ ಕುಮಾರ್ ರವರಿಗೆ ನೀಡಿ ಶ್ರೀ ಮಂಜುನಾಥ ದೇವರ ಹಾಗೂ ಖಾವಂದರ ಆಶೀರ್ವಾದ ಪಡೆದು ಬ್ರಹ್ಮಕುಂಭಾಭಿಷೇಕಕ್ಕೆ ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು..

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತದಾರ ಸುಖೇಶ್ ಕುಮಾರ್ ಕಡಂಬು, ಸುನಿಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

Suddi Udaya

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

Suddi Udaya

ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಬಂದಾರು ಕಲ್ಲಿಮಾರು ನಿವಾಸಿ ಹರಿಶ್ಚಂದ್ರರಿಗೆ ಸ್ಪಂದನಾ ಸೇವಾ ಸಂಘದ ಸೇವಾ ಯೋಜನೆಯಿಂದ ಧನಸಹಾಯ

Suddi Udaya

ಶೇಖರ ಬಂಗೇರರಿಗೆ ಶ್ರೀ ರಾಘವೇಂದ್ರ ಸನ್ನಿಧಿಯಲ್ಲಿ ನುಡಿ ನಮನ

Suddi Udaya

ಜೂ.1: ಬಿದಿರು ಸೊಸೈಟಿ ಆಫ್ ಇಂಡಿಯಾ, ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ಸಹಕಾರದೊಂದಿಗೆ ಬಿದಿರು ಕೃಷಿ ಮಾಹಿತಿ ಸಭೆ

Suddi Udaya

ವಿವೇಕರಥ- ಯುವ ಪಥ ಯುವ ಜಾಗೃತಿ ಜಾಥಾ’ ರಥಯಾತ್ರೆಗೆ‌ ಬೆಳ್ತಂಗಡಿ ತಾಲೂಕಿಗೆ ಸ್ವಾಗತ

Suddi Udaya
error: Content is protected !!