30.2 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿoದ 7 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ 24 ರoದು ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಇವರ ಉಪಸ್ಥಿತಿಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಗೌರವಾಧ್ಯಕ್ಷ ಫ್ರೊಪೆಸರ್ ಮಧೂರು ಮೋಹನ್ ಕಲ್ಲುರಾಯ , ಅಧ್ಯಕ್ಷ ಚಂದ್ರಹಾಸ್ ಕೇದೆ, ವೃಷಿಕೇಶ ಜೈನ್ ಪಡಂಗಡಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ರಾಘವೇಂದ್ರ ಭಟ್ ಮಠ, ಸದಸ್ಯರಾದ ಹರಿಪ್ರಸಾದ್ ಇರ್ವತ್ರಾಯ, ಶಾಂಭವಿ ಪಿ ಬಂಗೇರ, ಸತೀಶ್ ಬಂಗೇರ ಕುವೆಟ್ಟು, ಗೋಪಿನಾಥ ನಾಯಕ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ರಾಕೇಶ್ ರೈ, ಟಿ ಕೃಷ್ಣ ರೈ, ಮಾಲತಿ, ಜಯಂತಿ ಜಾಲಿಯರಡ್ಡ, ಧನಲಕ್ಷ್ಮಿ ಚಂದ್ರಶೇಖರ್, ಅಣ್ಣ ಶೆಟ್ಟಿ ಮೂಡ್ಯೆಲು, ವಾಣಿ ಮೋಹನ್ ಭಟ್, ದಾಮೋದರ್ ಕುಂದರ್, ಕೇಶವ ನಾಯ್ಕ್ ಬೊಳ್ಳoತ್ತಾರು, ರಾಜುಕುಮಾರ್ ಭಟ್, ರಾಜೇಶ್ ಆಚಾರ್ಯ, ಮೋಹನ್ ಶೆಟ್ಟಿ, ಸುಕೇಶ್ ಪೂಜಾರಿ ಓಡೀಲು, ಸುಕೇಶ್ ಕುದ್ರೆಕಲ್ಲು, ಸೀತಾರಾಮ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

Related posts

ನಾರಾವಿ ಅಂತರ್ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆ :ಪ್ರಸನ್ನ ಪಿಯು ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ಶೇ. 73.64 ಮತದಾನ

Suddi Udaya

ಬೊಳಿಯಾರು ಕಾಡಾನೆ ದಾಳಿಗೆ ರಿಕ್ಷಾ ನಜ್ಜುಗುಜ್ಜು: ಅದೃಷ್ಟಾವಶತ್ ಪಾರಾದ ಚಾಲಕ

Suddi Udaya

ಶಿಶಿಲ:ಕಂದಾಯ ಇಲಾಖೆಯಿಂದ ಭೂ ಪರಿವರ್ತನೆ ವಿಳಂಬ ಆಗುತ್ತಿರುವ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ರವರಿಗೆ ಮನವಿ

Suddi Udaya

ಧರ್ಮಸ್ಥಳ : ಕೂಟದ ಕಲ್ಲು ನಿವಾಸಿ ನಿತೇಶ್ ನಿಧನ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಸಮಾರೋಪ

Suddi Udaya
error: Content is protected !!