September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿoದ 7 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ 24 ರoದು ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಇವರ ಉಪಸ್ಥಿತಿಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಗೌರವಾಧ್ಯಕ್ಷ ಫ್ರೊಪೆಸರ್ ಮಧೂರು ಮೋಹನ್ ಕಲ್ಲುರಾಯ , ಅಧ್ಯಕ್ಷ ಚಂದ್ರಹಾಸ್ ಕೇದೆ, ವೃಷಿಕೇಶ ಜೈನ್ ಪಡಂಗಡಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ರಾಘವೇಂದ್ರ ಭಟ್ ಮಠ, ಸದಸ್ಯರಾದ ಹರಿಪ್ರಸಾದ್ ಇರ್ವತ್ರಾಯ, ಶಾಂಭವಿ ಪಿ ಬಂಗೇರ, ಸತೀಶ್ ಬಂಗೇರ ಕುವೆಟ್ಟು, ಗೋಪಿನಾಥ ನಾಯಕ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ರಾಕೇಶ್ ರೈ, ಟಿ ಕೃಷ್ಣ ರೈ, ಮಾಲತಿ, ಜಯಂತಿ ಜಾಲಿಯರಡ್ಡ, ಧನಲಕ್ಷ್ಮಿ ಚಂದ್ರಶೇಖರ್, ಅಣ್ಣ ಶೆಟ್ಟಿ ಮೂಡ್ಯೆಲು, ವಾಣಿ ಮೋಹನ್ ಭಟ್, ದಾಮೋದರ್ ಕುಂದರ್, ಕೇಶವ ನಾಯ್ಕ್ ಬೊಳ್ಳoತ್ತಾರು, ರಾಜುಕುಮಾರ್ ಭಟ್, ರಾಜೇಶ್ ಆಚಾರ್ಯ, ಮೋಹನ್ ಶೆಟ್ಟಿ, ಸುಕೇಶ್ ಪೂಜಾರಿ ಓಡೀಲು, ಸುಕೇಶ್ ಕುದ್ರೆಕಲ್ಲು, ಸೀತಾರಾಮ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

Related posts

ಜೋಗಿ ಪುರುಷರ ವೃಂದ ನಿಟ್ಟಡ್ಕ ನಾಲ್ಕೂರು ವತಿಯಿಂದ ರಾಶಿಪೂಜೆ: ನಾಲ್ಕು ಪುರುಷ ಕಲಾವಿದರಿಗೆ ಸನ್ಮಾನ, ಪೂಜೆಯಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಡಿ.8-12: ಧರ್ಮಸ್ಥಳ ಲಕ್ಷದೀಪೋತ್ಸವ: ಸರ್ವಧರ್ಮ ಸಮ್ಮೇಳನ ಮತ್ತು ಸಾಹಿತ್ಯ ಸಮ್ಮೇಳನ

Suddi Udaya

ಶ್ರೀ ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಗಣಿತಶಾಸ್ತ್ರ ಕಾರ್ಯಾಗಾರ

Suddi Udaya

ಗುಂಡೂರಿ ಸ.ಕಿ.ಪ್ರಾ. ಶಾಲೆಯಲ್ಲಿ 79ನೇ ಸ್ವಾತಂತ್ರ ದಿನಾಚರಣೆ

Suddi Udaya
error: Content is protected !!