25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿoದ 7 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ 24 ರoದು ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಇವರ ಉಪಸ್ಥಿತಿಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಗೌರವಾಧ್ಯಕ್ಷ ಫ್ರೊಪೆಸರ್ ಮಧೂರು ಮೋಹನ್ ಕಲ್ಲುರಾಯ , ಅಧ್ಯಕ್ಷ ಚಂದ್ರಹಾಸ್ ಕೇದೆ, ವೃಷಿಕೇಶ ಜೈನ್ ಪಡಂಗಡಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ರಾಘವೇಂದ್ರ ಭಟ್ ಮಠ, ಸದಸ್ಯರಾದ ಹರಿಪ್ರಸಾದ್ ಇರ್ವತ್ರಾಯ, ಶಾಂಭವಿ ಪಿ ಬಂಗೇರ, ಸತೀಶ್ ಬಂಗೇರ ಕುವೆಟ್ಟು, ಗೋಪಿನಾಥ ನಾಯಕ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ರಾಕೇಶ್ ರೈ, ಟಿ ಕೃಷ್ಣ ರೈ, ಮಾಲತಿ, ಜಯಂತಿ ಜಾಲಿಯರಡ್ಡ, ಧನಲಕ್ಷ್ಮಿ ಚಂದ್ರಶೇಖರ್, ಅಣ್ಣ ಶೆಟ್ಟಿ ಮೂಡ್ಯೆಲು, ವಾಣಿ ಮೋಹನ್ ಭಟ್, ದಾಮೋದರ್ ಕುಂದರ್, ಕೇಶವ ನಾಯ್ಕ್ ಬೊಳ್ಳoತ್ತಾರು, ರಾಜುಕುಮಾರ್ ಭಟ್, ರಾಜೇಶ್ ಆಚಾರ್ಯ, ಮೋಹನ್ ಶೆಟ್ಟಿ, ಸುಕೇಶ್ ಪೂಜಾರಿ ಓಡೀಲು, ಸುಕೇಶ್ ಕುದ್ರೆಕಲ್ಲು, ಸೀತಾರಾಮ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ, ರತ್ನಗಿರಿ ಪುನರ್ ಪ್ರತಿಷ್ಠಾ ಮಹೋತ್ಸವದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಉಜಿರೆಯಲ್ಲಿ ಪ್ರವೀಣ್ ರವರ ಮಾಲೀಕತ್ವದ ಶ್ರೀ ಗಣೇಶ್ ಮಲ್ಟಿ ಬ್ರಾಂಡ್ ಟಯರ್ & ಗ್ಯಾರೇಜ್ ಶುಭಾರಂಭ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜು ವಿಟಿಯು ವಲಯ ಮತ್ತು ರಾಜ್ಯ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ತೆರೆ

Suddi Udaya

ಮಡಂತ್ಯಾರ್ ರೋಟರಿ ಕ್ಲಬ್ ವತಿಯಿಂದ ಸಾಲುಮರ ಸಾರ್ವಜನಿಕ ಬಸ್ ನಿಲ್ದಾಣ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕಿನ ಮೂವರು ಶಿಕ್ಷಕರಿಗೆ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ

Suddi Udaya

ಕೊಕ್ಕಡ: ಕಾಡಾನೆ ಪ್ರತ್ಯಕ್ಷ

Suddi Udaya
error: Content is protected !!