July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿoದ 7 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ 24 ರoದು ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಇವರ ಉಪಸ್ಥಿತಿಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಗೌರವಾಧ್ಯಕ್ಷ ಫ್ರೊಪೆಸರ್ ಮಧೂರು ಮೋಹನ್ ಕಲ್ಲುರಾಯ , ಅಧ್ಯಕ್ಷ ಚಂದ್ರಹಾಸ್ ಕೇದೆ, ವೃಷಿಕೇಶ ಜೈನ್ ಪಡಂಗಡಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ರಾಘವೇಂದ್ರ ಭಟ್ ಮಠ, ಸದಸ್ಯರಾದ ಹರಿಪ್ರಸಾದ್ ಇರ್ವತ್ರಾಯ, ಶಾಂಭವಿ ಪಿ ಬಂಗೇರ, ಸತೀಶ್ ಬಂಗೇರ ಕುವೆಟ್ಟು, ಗೋಪಿನಾಥ ನಾಯಕ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ರಾಕೇಶ್ ರೈ, ಟಿ ಕೃಷ್ಣ ರೈ, ಮಾಲತಿ, ಜಯಂತಿ ಜಾಲಿಯರಡ್ಡ, ಧನಲಕ್ಷ್ಮಿ ಚಂದ್ರಶೇಖರ್, ಅಣ್ಣ ಶೆಟ್ಟಿ ಮೂಡ್ಯೆಲು, ವಾಣಿ ಮೋಹನ್ ಭಟ್, ದಾಮೋದರ್ ಕುಂದರ್, ಕೇಶವ ನಾಯ್ಕ್ ಬೊಳ್ಳoತ್ತಾರು, ರಾಜುಕುಮಾರ್ ಭಟ್, ರಾಜೇಶ್ ಆಚಾರ್ಯ, ಮೋಹನ್ ಶೆಟ್ಟಿ, ಸುಕೇಶ್ ಪೂಜಾರಿ ಓಡೀಲು, ಸುಕೇಶ್ ಕುದ್ರೆಕಲ್ಲು, ಸೀತಾರಾಮ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

Related posts

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ರಂಝಾನ್ ಆಚರಣೆ

Suddi Udaya

ಬೆಳ್ತಂಗಡಿ ಕುಡಾಳ ದೇಶಸ್ತ ಆದ್ಯ ಗೌಡ್ ಬ್ರಾಹ್ಮಣ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya

ಶಶಿಧರ ಶೆಟ್ಟಿ ಬರೋಡ ಇವರ ಮಾತೃಶ್ರೀ ಶ್ರೀಮತಿ ಕಾಶಿ ಶೆಟ್ಟಿಯವರ ಸ್ಮರಣಾರ್ಥ “ಕಾಶಿ ಸದನ” ವಸತಿ ಯೋಜನೆಯ ಸಹಾಯ ಹಸ್ತ: ತಾಲೂಕು ಬಂಟರ ಸಂಘದ ನೇತೃತ್ವದಲ್ಲಿ ತಾಲೂಕಿನ 9 ಬಂಟರ ವಲಯಗಳ ತಲಾ ಒಂದೊಂದು ಅಶಕ್ತ ಕುಟುಂಬಗಳಿಗೆ ನೀಡಲು ನಿರ್ಣಯ

Suddi Udaya

ಬೆಳ್ತಂಗಡಿ : ಸ.ಪ್ರ.ದ. ಕಾಲೇಜಿನಲ್ಲಿ ಸಹಕಾರಿ ಕ್ಷೇತ್ರದಲ್ಲಿರುವ ಉದ್ಯೋಗವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya

ಲಾಯಿಲ ಮತ್ತು ಮೇಲಂತಬೆಟ್ಟು ಗ್ರಾಮಗಳಲ್ಲಿ ಆರ್.ಪಿ.ಸಿ ವತಿಯಿಂದ ಮೂರು ದಿನಗಳ ಚಾರಿಟಿ

Suddi Udaya
error: Content is protected !!