ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

ಬೆಳ್ತಂಗಡಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ಆವಿಷ್ಕಾರ ಸ್ಪರ್ಧೆಯ ಐದನೇ ಆವೃತ್ತಿಯನ್ನು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ರವರು ‘ಡೇರ್ ಟು ಡ್ರೀಮ್ 5.0’ ಪ್ರಾರಂಭಿಸಿದ್ದು, ಪ್ರಧಾನಿ ನರೇಂದ್ರ ಮೋದಿರವರು ನೀಡಿದ ‘ಆತ್ಮನಿರ್ಭರ್ ಭಾರತ್’ ದ ದೃಷ್ಟಿಯನ್ನು ಸಾಕಾರಗೊಳಿಸಲು ದೇಶದಲ್ಲಿ ರಕ್ಷಣಾ ಮತ್ತು ಏರೋಸ್ಪೇಸ್ ತಂತ್ರಜ್ಞಾನಗಳಲ್ಲಿ ನಾವೀನ್ಯತೆಯ ಸ್ಪರ್ಧೆಯಾಗಿದ್ದು, ಸ್ಪರ್ಧೆಗೆ ಪಟ್ರಮೆಯ ದೀಪಕ್ ಎ.ಎಸ್. ರವರು ಜ.17 ರಂದು ಡೇರ್ ಟು ಡ್ರೀಮ್ 5.0′ Problem Vertical ಓಪನ್ ಚಾಲೆಂಜ್: ಯೋಚಿಸಲಾಗದ ಮತ್ತು ಊಹಿಸಲಾಗದದನ್ನು ಅನ್ವೇಷಿಸುವುದು ಎಂಬ ಸಮಸ್ಯೆ ಲಂಬ ದಲ್ಲಿ ನನ್ನ ವಿಶಿಷ್ಟ ಮತ್ತು ಉದಯೋನ್ಮುಖ ರಕ್ಷಣಾ ತಂತ್ರಜ್ಞಾನ ಯೋಜನೆಯನ್ನು ಯಶಸ್ವಿಯಾಗಿ ಸಲ್ಲಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ದೀಪಕ್ ರವರು ಡೇರ್ ಟು ಡ್ರೀಮ್ 5.0 ಆವಿಷ್ಕಾರ ಸ್ಪರ್ಧೆಗೆ ಭಾಗವಹಿಸುವುದು ನನ್ನ ಮಹತ್ವಕಾಂಕ್ಷೇ ಆಗಿತ್ತು. ದೇಶದ ರಕ್ಷಣಾ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಗಮನರ್ಹವಾಗಿ ದೇಶ ಸೇವೆ ಸಲ್ಲಿಸುವುದು ನನ್ನ ಜೀವನೋದ್ದೇಶದ ದೂರದೃಷ್ಟಿಯಾಗಿದೆ ಎಂದು ತಿಳಿಸಿದರು.

ಇವರು ಪಟ್ರಮೆಯ ಅಶ್ವತಡಿ ನಿವಾಸಿ ಸದಾಶಿವ ಹಾಗೂ ಮೋಹಿನಿ ದಂಪತಿಯ ಪುತ್ರ.

Related posts

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಶಾಂತಿವನ ಟ್ರಸ್ಟ್ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ ನಡೆಯುವ ತಾಲೂಕು ಮಟ್ಟದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ಮೌಲ್ಯ ಶಿಕ್ಷಣ ಪುಸ್ತಕ ಆಧಾರಿತ ಸ್ಪರ್ಧೆ ಉದ್ಘಾಟನೆ

Suddi Udaya

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

Suddi Udaya

ಅಕ್ರಮ ಮದ್ಯ ಮಾರಾಟ ಅಡ್ಡೆಗೆ ಧರ್ಮಸ್ಥಳ ಪೊಲೀಸರ ದಾಳಿ : ಆರೋಪಿಯ ಬಂಧನ

Suddi Udaya

ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬಂದಾರು ಗ್ರಾಮ

Suddi Udaya

ನ್ಯಾಯವಾದಿ ಮುರಳೀಧರ ಬಲಿಪ ನೇತೃತ್ವದ ಬಲಿಪ ರೆಸಾರ್ಟ್ ವತಿಯಿಂದ 9 ಸರಕಾರಿ ಶಾಲೆಗಳಿಗೆ ಉಚಿತ ಪುಸ್ತಕ ವಿತರಣೆ

Suddi Udaya
error: Content is protected !!