25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಜಿತೇಶ್ ಜೈನ್ ಮಾಲಕತ್ವದ ಪವರ್ ಹೌಸ್ ಅಂಗಡಿಯಿಂದ ಮೊಬೈಲ್ ಎಗರಿಸಿದ ಘಟನೆ ಜ‌ 24 ರಂದು ನಡೆದಿದೆ.

ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಮೊಬೈಲ್ ಕದಿಯುವ ದೃಶ್ಯ ಸೆರೆಯಾಗಿದೆ. ಮೊಬೈಲ್ ಎಗರಿಸಿದ ತಕ್ಷಣ ಯಾರಿಗೂ ಕೂಡ ಅನುಮಾನ ಬಾರದ ರೀತಿಯಲ್ಲಿ ತನ್ನ ಜೇಬಿನಲ್ಲಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಅಂಗಡಿ ಮಾಲೀಕ ಜಿತೇಶ್ ಜೈನ್ ಅವರಿಗೆ ಮೊಬೈಲ್ ಕಳವಾದ ವಿಷಯ ತಿಳಿದು ಕೆಲವು ಮೊಬೈಲ್ ಅಂಗಡಿಗಳಿಗೆ ಪೋನ್ ಮೂಲಕ ವಿಷಯ ತಿಳಿಸಿದರು. ಬಳಿಕ ಮೊಬೈಲ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದೆ.

ಅಂಗಡಿ ಮಾಲೀಕರೇ ಎಚ್ಚರ, ಬೇಡುವ ನೆಪದಲ್ಲಿ ಬಂದು ಅಂಗಡಿಗಳಿಂದ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಹಲವಾರು ಪ್ರಕರಣಗಳು ಉಜಿರೆ-ಮಡಂತ್ಯಾರು- ಬೆಳ್ತಂಗಡಿಯಲ್ಲಿ ನಡೆದಿದೆ.

Related posts

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆ – ಕನ್ನಡ ಸಾಹಿತ್ಯದ ಪ್ರಕಾರಗಳು ಮತ್ತು ಸಾಹಿತ್ಯ ಬರವಣಿಗೆಯ ಕಾರ್ಯಾಗಾರ

Suddi Udaya

ಕುಂಟಾಲಪಳಿಕೆ ಶಾಲೆಯಲ್ಲಿ ತುಂಬೆತ್ತಡ್ಕ ರಾಣೆಯಾರ್ ಸಮಾಜ ಸೇವಾ ಸಂಘದಿಂದ ಶ್ರಮದಾನ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Suddi Udaya

ಉಜಿರೆ: ರಾಜಾರಾಂ ಶೋ ರೂಂ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ಡಿಸ್ಕೌಂಟ್ ಸೇಲ್

Suddi Udaya
error: Content is protected !!