March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಜಿತೇಶ್ ಜೈನ್ ಮಾಲಕತ್ವದ ಪವರ್ ಹೌಸ್ ಅಂಗಡಿಯಿಂದ ಮೊಬೈಲ್ ಎಗರಿಸಿದ ಘಟನೆ ಜ‌ 24 ರಂದು ನಡೆದಿದೆ.

ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಮೊಬೈಲ್ ಕದಿಯುವ ದೃಶ್ಯ ಸೆರೆಯಾಗಿದೆ. ಮೊಬೈಲ್ ಎಗರಿಸಿದ ತಕ್ಷಣ ಯಾರಿಗೂ ಕೂಡ ಅನುಮಾನ ಬಾರದ ರೀತಿಯಲ್ಲಿ ತನ್ನ ಜೇಬಿನಲ್ಲಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಅಂಗಡಿ ಮಾಲೀಕ ಜಿತೇಶ್ ಜೈನ್ ಅವರಿಗೆ ಮೊಬೈಲ್ ಕಳವಾದ ವಿಷಯ ತಿಳಿದು ಕೆಲವು ಮೊಬೈಲ್ ಅಂಗಡಿಗಳಿಗೆ ಪೋನ್ ಮೂಲಕ ವಿಷಯ ತಿಳಿಸಿದರು. ಬಳಿಕ ಮೊಬೈಲ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದೆ.

ಅಂಗಡಿ ಮಾಲೀಕರೇ ಎಚ್ಚರ, ಬೇಡುವ ನೆಪದಲ್ಲಿ ಬಂದು ಅಂಗಡಿಗಳಿಂದ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಹಲವಾರು ಪ್ರಕರಣಗಳು ಉಜಿರೆ-ಮಡಂತ್ಯಾರು- ಬೆಳ್ತಂಗಡಿಯಲ್ಲಿ ನಡೆದಿದೆ.

Related posts

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 12 ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಕೆ.ಎಸ್ಎಂಸಿ ಎ ವತಿಯಿಂದ ವಿಜಯರತ್ನ ಪ್ರಶಸ್ತಿ ಪುರಸ್ಕೃತ ಸುಮಂತ್ ಕುಮಾರ್ ಜೈನ್ ರವರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ: ಟ್ರಾವೆಲ್ ಗೇಟ್ ಟೂರ್ಸ್ & ಟ್ರಾವೆಲ್ಸ್ ಶುಭಾರಂಭ

Suddi Udaya

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya

ರಾಷ್ಟ್ರೀಯ ಸ್ವಚ್ಛತಾ ಅಭಿಯಾನದ ಪ್ರಯುಕ್ತ ಶಿಬರಾಜೆ ಪಾದೆ ಅಂಗನವಾಡಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya
error: Content is protected !!