29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಜಿತೇಶ್ ಜೈನ್ ಮಾಲಕತ್ವದ ಪವರ್ ಹೌಸ್ ಅಂಗಡಿಯಿಂದ ಮೊಬೈಲ್ ಎಗರಿಸಿದ ಘಟನೆ ಜ‌ 24 ರಂದು ನಡೆದಿದೆ.

ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಮೊಬೈಲ್ ಕದಿಯುವ ದೃಶ್ಯ ಸೆರೆಯಾಗಿದೆ. ಮೊಬೈಲ್ ಎಗರಿಸಿದ ತಕ್ಷಣ ಯಾರಿಗೂ ಕೂಡ ಅನುಮಾನ ಬಾರದ ರೀತಿಯಲ್ಲಿ ತನ್ನ ಜೇಬಿನಲ್ಲಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಅಂಗಡಿ ಮಾಲೀಕ ಜಿತೇಶ್ ಜೈನ್ ಅವರಿಗೆ ಮೊಬೈಲ್ ಕಳವಾದ ವಿಷಯ ತಿಳಿದು ಕೆಲವು ಮೊಬೈಲ್ ಅಂಗಡಿಗಳಿಗೆ ಪೋನ್ ಮೂಲಕ ವಿಷಯ ತಿಳಿಸಿದರು. ಬಳಿಕ ಮೊಬೈಲ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದೆ.

ಅಂಗಡಿ ಮಾಲೀಕರೇ ಎಚ್ಚರ, ಬೇಡುವ ನೆಪದಲ್ಲಿ ಬಂದು ಅಂಗಡಿಗಳಿಂದ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಹಲವಾರು ಪ್ರಕರಣಗಳು ಉಜಿರೆ-ಮಡಂತ್ಯಾರು- ಬೆಳ್ತಂಗಡಿಯಲ್ಲಿ ನಡೆದಿದೆ.

Related posts

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ಬೆಳಾಲು: ಶ್ರೀಮತಿ ಸುಲೋಚನಾ ಎಸ್. ಕೆರ್ಮುಣ್ಣಾಯ ನಿಧನ

Suddi Udaya

ದ.ಕ. ಜಿಲ್ಲೆಯಲ್ಲಿ ಅಡಿಕೆ ಕೋಕೋ ಮತ್ತು ಕಾಳುಮೆಣಸು ಬೆಳೆಗಳಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಸೌಲಭ್ಯ ಕಲ್ಪಿಸಲು ಇದುವರೆಗೂ ಯಾವುದೇ ಕ್ರಮವಹಿಸದೆ ಇರುವುದರ ಕುರಿತು ಮುಖ್ಯಮಂತ್ರಿಗಳ ಹಾಗೂ ತೋಟಗಾರಿಕ ಸಚಿವರ ಗಮನ ಸೆಳೆದ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್

Suddi Udaya

ಕಳೆಂಜ ಬಿಎಸ್‌ಪಿ ಕಾರ್ಯಕರ್ತರು ಬಿಜೆಪಿ ಸೇರ್ಪಡೆ

Suddi Udaya

ಕಳೆಂಜ ಗ್ರಾಮ ಪಂಚಾಯತ್ ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಮಲೆಬೆಟ್ಟು ಹಾ.ಉ.ಸಂ. ನಿರ್ದೇಶಕ ಪ್ರವೀಣ್ ಪೂಜಾರಿ ಬಿಜೆಪಿ ಸೇರ್ಪಡೆ

Suddi Udaya
error: Content is protected !!