37.3 C
ಪುತ್ತೂರು, ಬೆಳ್ತಂಗಡಿ
April 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಪವರ್ ಹೌಸ್ ಬ್ಯಾಟರಿ ಅಂಗಡಿಯಿಂದ ಮೊಬೈಲ್ ಕಳವು

ಮಡಂತ್ಯಾರು: ಭಿಕ್ಷೆ ಬೇಡುವವನ ನೆಪದಲ್ಲಿ ಬಂದು ಜಿತೇಶ್ ಜೈನ್ ಮಾಲಕತ್ವದ ಪವರ್ ಹೌಸ್ ಅಂಗಡಿಯಿಂದ ಮೊಬೈಲ್ ಎಗರಿಸಿದ ಘಟನೆ ಜ‌ 24 ರಂದು ನಡೆದಿದೆ.

ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಮೊಬೈಲ್ ಕದಿಯುವ ದೃಶ್ಯ ಸೆರೆಯಾಗಿದೆ. ಮೊಬೈಲ್ ಎಗರಿಸಿದ ತಕ್ಷಣ ಯಾರಿಗೂ ಕೂಡ ಅನುಮಾನ ಬಾರದ ರೀತಿಯಲ್ಲಿ ತನ್ನ ಜೇಬಿನಲ್ಲಿಟ್ಟು ಅಲ್ಲಿಂದ ಪರಾರಿಯಾಗಿದ್ದಾನೆ.

ಅಂಗಡಿ ಮಾಲೀಕ ಜಿತೇಶ್ ಜೈನ್ ಅವರಿಗೆ ಮೊಬೈಲ್ ಕಳವಾದ ವಿಷಯ ತಿಳಿದು ಕೆಲವು ಮೊಬೈಲ್ ಅಂಗಡಿಗಳಿಗೆ ಪೋನ್ ಮೂಲಕ ವಿಷಯ ತಿಳಿಸಿದರು. ಬಳಿಕ ಮೊಬೈಲ್ ಬೆಳ್ತಂಗಡಿಯಲ್ಲಿ ಪತ್ತೆಯಾಗಿದೆ.

ಅಂಗಡಿ ಮಾಲೀಕರೇ ಎಚ್ಚರ, ಬೇಡುವ ನೆಪದಲ್ಲಿ ಬಂದು ಅಂಗಡಿಗಳಿಂದ ಬೆಲೆಬಾಳುವ ವಸ್ತುಗಳನ್ನು ಕಳವುಗೈದ ಹಲವಾರು ಪ್ರಕರಣಗಳು ಉಜಿರೆ-ಮಡಂತ್ಯಾರು- ಬೆಳ್ತಂಗಡಿಯಲ್ಲಿ ನಡೆದಿದೆ.

Related posts

ಅಳದಂಗಡಿ: ಕೊಡಂಗೆ ದೈಲಬೈಲುವಿನಲ್ಲಿ ತೋಡು ಮಾಯ, ಕೃತಕ ನೆರೆ, ಕೃಷಿ ಹಾನಿ: ಸಮರ್ಪಕವಾದ ತೋಡಿನ ಕಾಮಗಾರಿ ಆಗದ ಹೊರತು ಈ ಸಮಸ್ಯೆಗೆ ಪರಿಹಾರ ಸಿಗದು

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya

ಕರಾಟೆ ಚಾಂಪಿಯನ್ಶಿಪ್: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿ ಶಹೀರ್ ಅನಸ್ ಕುಮಿಟೆ ಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಬೆಳ್ಳಿ ಪದಕ

Suddi Udaya

ಅನಂತ ಫಡಕೆ ಮೆಮೋರಿಯಲ್ ಟ್ರಸ್ಟ್ ವತಿಯಿಂದ ಮುಂಡಾಜೆ ಉ.ಸ.ಹಿ.ಪ್ರಾ. ಶಾಲೆಗೆ ಶುದ್ಧ ಕುಡಿಯುವ ನೀರಿನ ಘಟಕ ಹಸ್ತಾಂತರ

Suddi Udaya

ಆರಂಬೋಡಿ: ಧನ್ಯಶ್ರೀ ಕೆ-ಮನೋಜ್ ಶೆಟ್ಟಿ ಐತೇರಿರವರ ಪುತ್ರ ಜಸ್ಟೀಕ್ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಸರಕಾರಿ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya
error: Content is protected !!