23.1 C
ಪುತ್ತೂರು, ಬೆಳ್ತಂಗಡಿ
June 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ:ಅಂತಾರಾಷ್ಟ್ರೀಯ ಮಟ್ಟದಲ್ಲಿ
ವಿದ್ಯಾರ್ಥಿಗಳ ವೈಜ್ಞಾನಿಕ ಜ್ಞಾನ ,ಆಂಗ್ಲ ಭಾಷಾ ಜ್ಞಾನ, ಗಣಿತ ಪ್ರಾವೀಣ್ಯತೆ ಹಾಗೂ ಕೌಶಲ್ಯವನ್ನು ಒರೆಗೆ ಹಚ್ಚುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ಒಲಿಂಪಿಯಾಡ್ ವಿಜ್ಞಾನ ಪರೀಕ್ಷೆಯಲ್ಲಿ ಮಾನ್ಯ ಡಿ ಎನ್, ವಿಧಾತ್ರಿ ಎನ್ ಜೆ ಹಾಗೂ ತುಷಾರ್ ದೇವ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಗಣಿತ ಪರೀಕ್ಷೆಯಲ್ಲಿ ಸುಧನ್ವ ವೈ ಕೆ, ಧ್ರುವ ಅನೂಪ್ ಭಾಂಡೇಕರ್ ಆಯ್ಕೆಯಾದರೆ, ಇಂಗ್ಲೀಷ್ ಪರೀಕ್ಷೆಯಲ್ಲಿ ಶುಚಿಕಾ ಎನ್ ವಿ ಹಾಗೂ ವಿವೇಕ್ ಬೆನಲ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸೆಲ್ ಕಾಲೇಜಿನ ಒಟ್ಟು 133 ವಿದ್ಯಾರ್ಥಿಗಳು ಒಲಿಂಪಿಯಾಡ್ ಚಿನ್ನದ ಪದಕ ವಿಜೇತರಾಗಿದ್ದಾರೆ.
ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರು ಅಭಿನಂದಿಸಿದ್ದಾರೆ.

Related posts

ಜೂ.14: ಬೆಳ್ತಂಗಡಿ ರೋಟರಿ ಕ್ಲಬ್ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ನಾರಾವಿಯ ಪ್ರೀಮಲ್ ನಿಶ್ಮಾ ಸಂಶೋಧನಾ ಲೇಖನದಲ್ಲಿ ಪ್ರಥಮ ಸ್ಥಾನ

Suddi Udaya

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya

ಇಳಂತಿಲ ಗ್ರಾಮದ ಪೆದಮಲೆ ಕುಟ್ಟಿಕಳ ಅಜಿಲಮೊಗರು ನಾವೂರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಒದಗಿಸುವಂತೆ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ಮನವಿ

Suddi Udaya

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ವಕ್ಫ್ ಕಾಯ್ದೆಗೆ ಅಸಂವಿಧಾನಿಕ ತಿದ್ದುಪಡಿ: ಕಕ್ಕಿಂಜೆಯಲ್ಲಿ ಮೂರು ಪಂಚಾಯತ್ ವ್ಯಾಪ್ತಿಯ ಮಸ್ಜಿದ್ ಗಳ ಜಂಟಿ ಪ್ರತಿಭಟನೆ

Suddi Udaya
error: Content is protected !!