23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ:ಅಂತಾರಾಷ್ಟ್ರೀಯ ಮಟ್ಟದಲ್ಲಿ
ವಿದ್ಯಾರ್ಥಿಗಳ ವೈಜ್ಞಾನಿಕ ಜ್ಞಾನ ,ಆಂಗ್ಲ ಭಾಷಾ ಜ್ಞಾನ, ಗಣಿತ ಪ್ರಾವೀಣ್ಯತೆ ಹಾಗೂ ಕೌಶಲ್ಯವನ್ನು ಒರೆಗೆ ಹಚ್ಚುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ಒಲಿಂಪಿಯಾಡ್ ವಿಜ್ಞಾನ ಪರೀಕ್ಷೆಯಲ್ಲಿ ಮಾನ್ಯ ಡಿ ಎನ್, ವಿಧಾತ್ರಿ ಎನ್ ಜೆ ಹಾಗೂ ತುಷಾರ್ ದೇವ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಗಣಿತ ಪರೀಕ್ಷೆಯಲ್ಲಿ ಸುಧನ್ವ ವೈ ಕೆ, ಧ್ರುವ ಅನೂಪ್ ಭಾಂಡೇಕರ್ ಆಯ್ಕೆಯಾದರೆ, ಇಂಗ್ಲೀಷ್ ಪರೀಕ್ಷೆಯಲ್ಲಿ ಶುಚಿಕಾ ಎನ್ ವಿ ಹಾಗೂ ವಿವೇಕ್ ಬೆನಲ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸೆಲ್ ಕಾಲೇಜಿನ ಒಟ್ಟು 133 ವಿದ್ಯಾರ್ಥಿಗಳು ಒಲಿಂಪಿಯಾಡ್ ಚಿನ್ನದ ಪದಕ ವಿಜೇತರಾಗಿದ್ದಾರೆ.
ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರು ಅಭಿನಂದಿಸಿದ್ದಾರೆ.

Related posts

ಹೆಪಾಟೈಟಿಷ್ ಬಿ” ಎಂಬ ಲಿವರ್ ಸಮಸ್ಯೆಯಿಂದ ಬಳಲುತ್ತಿರುವ ತೆಂಕಕಾರಂದೂರಿನ ಯುವಕ ಪತ್ನಿ, ತಾಯಿ, 2 ಚಿಕ್ಕ ಮಕ್ಕಳೊಂದಿಗಿರುವ ಮನೆಯ ಆಧಾರಸ್ತಂಭ ಗುರುರಾಜ್ ಹೆಗ್ಡೆಯವರ ಚಿಕಿತ್ಸೆಗೆ ನೆರವಾಗಿ

Suddi Udaya

ಮಚ್ಚಿನ : ಕಲ್ಲಗುಡ್ಡೆಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ಮಹಾಸಭೆ: ರೂ. 27.92 ಲಕ್ಷ ನಿವ್ವಳ ಲಾಭ, ಶೇ. 8 ಡಿವಿಡೆಂಟ್

Suddi Udaya

ಪೆರ್ಲ ಕ್ಲಸ್ಟರ್ ನ ಪ್ರತಿಭಾ ಕಾರಂಜಿ: ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಹಿರಿಯ ಮತ್ತು ಕಿರಿಯ ವಿಭಾಗದಲ್ಲಿ ಸಮಗ್ರ ಪ್ರಶಸ್ತಿ

Suddi Udaya

ಶಶಾಂಕ್ ಬೊಲ್ಮ ಅವರಿಗೆ ಪಿಹೆಚ್‌‌ಡಿ ಪದವಿ

Suddi Udaya

ಅ.24: ‘ ಶ್ರೀ ಮಹಾಗಣಪತಿ ಇಂಗ್ಲೀಷ್ ಮೀಡಿಯಂ ಸ್ಕೂಲ್‌’ ನೂತನ ಕಟ್ಟಡದ ಶಿಲಾನ್ಯಾಸ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿವಿಧ ಕ್ಷೇತ್ರದ ಗಣ್ಯರು ಭಾಗಿ

Suddi Udaya
error: Content is protected !!