22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ:ಅಂತಾರಾಷ್ಟ್ರೀಯ ಮಟ್ಟದಲ್ಲಿ
ವಿದ್ಯಾರ್ಥಿಗಳ ವೈಜ್ಞಾನಿಕ ಜ್ಞಾನ ,ಆಂಗ್ಲ ಭಾಷಾ ಜ್ಞಾನ, ಗಣಿತ ಪ್ರಾವೀಣ್ಯತೆ ಹಾಗೂ ಕೌಶಲ್ಯವನ್ನು ಒರೆಗೆ ಹಚ್ಚುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ಒಲಿಂಪಿಯಾಡ್ ವಿಜ್ಞಾನ ಪರೀಕ್ಷೆಯಲ್ಲಿ ಮಾನ್ಯ ಡಿ ಎನ್, ವಿಧಾತ್ರಿ ಎನ್ ಜೆ ಹಾಗೂ ತುಷಾರ್ ದೇವ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಗಣಿತ ಪರೀಕ್ಷೆಯಲ್ಲಿ ಸುಧನ್ವ ವೈ ಕೆ, ಧ್ರುವ ಅನೂಪ್ ಭಾಂಡೇಕರ್ ಆಯ್ಕೆಯಾದರೆ, ಇಂಗ್ಲೀಷ್ ಪರೀಕ್ಷೆಯಲ್ಲಿ ಶುಚಿಕಾ ಎನ್ ವಿ ಹಾಗೂ ವಿವೇಕ್ ಬೆನಲ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸೆಲ್ ಕಾಲೇಜಿನ ಒಟ್ಟು 133 ವಿದ್ಯಾರ್ಥಿಗಳು ಒಲಿಂಪಿಯಾಡ್ ಚಿನ್ನದ ಪದಕ ವಿಜೇತರಾಗಿದ್ದಾರೆ.
ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರು ಅಭಿನಂದಿಸಿದ್ದಾರೆ.

Related posts

ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬ: ಬೆಳ್ತಂಗಡಿ ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಹಣ್ಣುಹಂಪಲು ವಿತರಣೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ. ಹಿ. ಪ್ರಾ. ಶಾಲೆಯಲ್ಲಿ ಯೋಗ ತರಬೇತಿ ಉದ್ಘಾಟನೆ

Suddi Udaya

ಗುಡ್ ಫ್ಯೂಚರ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ, ವಾರ್ಷಿಕ ಕ್ರೀಡಾಕೂಟ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ನಡ ಕಾಲೇಜಿಗೆ ತೃತೀಯ ಸ್ಥಾನ

Suddi Udaya

ಬೆಳ್ತಂಗಡಿ: ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಪರ ತೆಂಕಕಾರಂದೂರುನಲ್ಲಿ ಮಹಿಳಾ ಕಾರ್ಯಕರ್ತರಿಂದ ಮತಯಾಚನೆ

Suddi Udaya
error: Content is protected !!