23.2 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

ಪುತ್ತೂರು: ಅತ್ಯಂತ ಕ್ರೀಯಾಶೀಲ ಅಧಿಕಾರಿಯಾಗಿದ್ದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರಿಗೆ ಇದೀಗ ದಿಢೀರ್ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.

ಜನಸ್ನೇಹಿ ಅಧಿಕಾರಿಯಾಗಿದ್ದ ಜುಬಿನ್ ಮೊಹಾಪಾತ್ರ ಅವರು ಪುತ್ತೂರು ಉಪವಿಭಾಗದ ಸುಳ್ಯ, ಬೆಳ್ತಂಗಡಿ, ಕಡಬ ವ್ಯಾಪ್ತಿಯಲ್ಲಿ ತಾವು ಬಂದ ಕೆಲವೇ ಸಮಯದಲ್ಲಿ ಜನಾನುರಾಗಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.

ಐಎಎಸ್ ಹಾಗೂ ಐಪಿಎಸ್ ಎರಡೂ ವಿಭಾಗದಲ್ಲಿ ಕೆಲಸ ಮಾಡಿದ್ದ ಅವರು ಓರ್ವ ಸಾಮಾಜಿಕ ನ್ಯಾಯ ಪರ ಅಧಿಕಾರಿಯಾಗಿದ್ದರು. ಇಂತಹ ಅಧಿಕಾರಿಯ ದಿಢೀರ್ ವರ್ಗಾವಣೆಯ ಹಿಂದೆ ಕಾಣದ ಕೈಗಳ ಕೈವಾಡ ಎನ್ನಲಾಗುತ್ತಿದೆ. ಎಸಿಯವರನ್ನು ಧಾರವಾಡದ ಸಿಟಿ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Related posts

ಸ್ವಚ್ಛ ಸರ್ವೇಕ್ಷಣ ಗ್ರಾಮೀಣ ಸಮೀಕ್ಷೆ, ಕಾಶಿಪಟ್ಣ ಗ್ರಾಮ ಪಂಚಾಯತಗೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya

ರೂ. 1.50 ಕೋಟಿ ವೆಚ್ಚದಲ್ಲಿ ನಿಮಾ೯ಣವಾಗಲಿದೆ ಕನಸಿನ ಹೊಸ ʻಭವ್ಯ ಕುಲಾಲ ಸಮುದಾಯ ಭವನʼ:ಮಾ.19 ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಗಣೇಶೋತ್ಸವದ ವಿವಿಧ ಕ್ರೀಡೆಗಳಲ್ಲಿ ವಿಜೇತರಾದ ನಗದು ಬಹುಮಾನದಲ್ಲಿ ಬಳಂಜ ಶಾಲೆಯ ಶಾಲಾ ಸಭಾಂಗಣದ ಶಾರದಾ ಕಲಾಮಂದಿರಕ್ಕೆ ಎರಡು ಫೋಕಸ್ ಲೈಟುಗಳ ಕೊಡುಗೆ ನೀಡಿದ ವಿದ್ಯಾರ್ಥಿಗಳು

Suddi Udaya

ಬೆಳಾಲು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!