23.5 C
ಪುತ್ತೂರು, ಬೆಳ್ತಂಗಡಿ
June 4, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

ಪುತ್ತೂರು: ಅತ್ಯಂತ ಕ್ರೀಯಾಶೀಲ ಅಧಿಕಾರಿಯಾಗಿದ್ದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರಿಗೆ ಇದೀಗ ದಿಢೀರ್ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.

ಜನಸ್ನೇಹಿ ಅಧಿಕಾರಿಯಾಗಿದ್ದ ಜುಬಿನ್ ಮೊಹಾಪಾತ್ರ ಅವರು ಪುತ್ತೂರು ಉಪವಿಭಾಗದ ಸುಳ್ಯ, ಬೆಳ್ತಂಗಡಿ, ಕಡಬ ವ್ಯಾಪ್ತಿಯಲ್ಲಿ ತಾವು ಬಂದ ಕೆಲವೇ ಸಮಯದಲ್ಲಿ ಜನಾನುರಾಗಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.

ಐಎಎಸ್ ಹಾಗೂ ಐಪಿಎಸ್ ಎರಡೂ ವಿಭಾಗದಲ್ಲಿ ಕೆಲಸ ಮಾಡಿದ್ದ ಅವರು ಓರ್ವ ಸಾಮಾಜಿಕ ನ್ಯಾಯ ಪರ ಅಧಿಕಾರಿಯಾಗಿದ್ದರು. ಇಂತಹ ಅಧಿಕಾರಿಯ ದಿಢೀರ್ ವರ್ಗಾವಣೆಯ ಹಿಂದೆ ಕಾಣದ ಕೈಗಳ ಕೈವಾಡ ಎನ್ನಲಾಗುತ್ತಿದೆ. ಎಸಿಯವರನ್ನು ಧಾರವಾಡದ ಸಿಟಿ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಬಹುಮಾನ

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಆರೋಗ್ಯ ಮಾಹಿತಿ ಹಾಗೂ ತಪಾಸಣೆ

Suddi Udaya

ಬೆಳ್ತಂಗಡಿ ಸರಕಾರಿ ಪ್ರೌಢ ಶಾಲೆಯಲ್ಲಿ ಗಮಕ ವಾಚನ

Suddi Udaya

ಬೆಳ್ತಂಗಡಿ ಜೈನ್ ಮೊಬೈಲ್‌ನಲ್ಲಿ ದಸರಾ ಹಾಗೂ 20ನೇ ವರ್ಷದ ಸಂಭ್ರಮದ ಪ್ರಯುಕ್ತ ಬಿಗ್ ಡಿಸ್ಕೌಂಟ್ ಆಫರ್: ಪ್ರತಿ ಖರೀದಿಗೂ ಪಡೆಯಿರಿ ಕೂಪನ್ ಹಾಗೂ ಅಧಿಕ ಬಹುಮಾನಗಳು

Suddi Udaya

ಮಂಜೊಟ್ಟಿ: ಸ್ಟಾರ್ ಲೈನ್ ಆಂ.ಮಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಎಸ್. ಡಿ. ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ‘ರಸ್ತೆ ಸಂಚಾರ ಸುರಕ್ಷತಾ ಜಾಗೃತಿ’ ಕಾರ್ಯಕ್ರಮ

Suddi Udaya
error: Content is protected !!