23 C
ಪುತ್ತೂರು, ಬೆಳ್ತಂಗಡಿ
April 16, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

ವೇಣೂರು : ಗ್ರಾಮ ಪಂಚಾಯತು ವೇಣೂರು, ಮಹಾತ್ಮಗಾಂಧಿ ಪುಣ್ಯತಿಥಿಯ ಪ್ರಯುಕ್ತ ಕೆ. ಎಂ. ಸಿ. ಆಸ್ಪತ್ರೆ ಮಂಗಳೂರು ಇವರ ಮೂಲಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ವೇಣೂರು, ಯುವಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು, ಸೇವಾ ಶರಧಿ ವಿಶ್ವಸ್ಥ ಮಂಡಳಿ ವೇಣೂರು, ಮಹಿಳಾ ಮಂಡಲ ವೇಣೂರು ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರ ಜ. 30 ರಂದು ಬೆಳಿಗ್ಗೆ ಗಂಟೆ 10-00ರಿಂದ ವೇಣೂರು ಶ್ರೀ ಭರತೇಶ ಸಭಾ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾ‌ರ್ ಪುತ್ತೂರು ನೆರವೇರಿಸಲಿದ್ದಾರೆ.

Related posts

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಭೇಟಿ

Suddi Udaya

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಬೆಳ್ತಂಗಡಿ: ಮಲೆನಾಡು ಜನ ಹಿತ ರಕ್ಷಣಾ ವೇದಿಕೆಯ ವತಿಯಿಂದ ಕಸ್ತೂರಿ ರಂಗನ್ ವರದಿ ವಿರೋಧಿಸಿ ತಾಲೂಕು ಕಚೇರಿ ಎದುರು ಪ್ರತಿಭಟನೆ

Suddi Udaya

ಜೂ.10: ಸುಲ್ಕೇರಿ ಶ್ರೀರಾಮ ವಿದ್ಯಾಸಂಸ್ಥೆಯ ಶಾಲಾ ನೂತನ ಕಟ್ಟಡ ಹಾಗೂ ನೂತನ ಶಿಶುಮಂದಿರ ಕುಟೀರದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!