27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

ವೇಣೂರು : ಗ್ರಾಮ ಪಂಚಾಯತು ವೇಣೂರು, ಮಹಾತ್ಮಗಾಂಧಿ ಪುಣ್ಯತಿಥಿಯ ಪ್ರಯುಕ್ತ ಕೆ. ಎಂ. ಸಿ. ಆಸ್ಪತ್ರೆ ಮಂಗಳೂರು ಇವರ ಮೂಲಕ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘ ವೇಣೂರು, ಯುವಸೇವಾ ಸಂಗಮ ಸೇವಾ ಟ್ರಸ್ಟ್ ವೇಣೂರು, ಸೇವಾ ಶರಧಿ ವಿಶ್ವಸ್ಥ ಮಂಡಳಿ ವೇಣೂರು, ಮಹಿಳಾ ಮಂಡಲ ವೇಣೂರು ಇವರ ಸಹಕಾರದೊಂದಿಗೆ ಬೃಹತ್ ರಕ್ತದಾನ ಶಿಬಿರ ಜ. 30 ರಂದು ಬೆಳಿಗ್ಗೆ ಗಂಟೆ 10-00ರಿಂದ ವೇಣೂರು ಶ್ರೀ ಭರತೇಶ ಸಭಾ ಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕಿಶೋರ್ ಕುಮಾ‌ರ್ ಪುತ್ತೂರು ನೆರವೇರಿಸಲಿದ್ದಾರೆ.

Related posts

ಮುಂಡಾಜೆ : ಶಿವಂ ಬೇಕರಿ ಮತ್ತು ಪ್ಲವರ್ ಡೆಕೋರೇಶನ್ ಶುಭಾರಂಭ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಸಭಾಂಗಣದ ಉದ್ಘಾಟನೆ

Suddi Udaya

ಮಲವಂತಿಗೆ: ಲಕ್ಷ್ಮಣ ಪೂಜಾರಿ ನಿಧನ

Suddi Udaya

ಗೇರುಕಟ್ಟೆ ಶ್ರೀ ಗಣೇಶೋತ್ಸವ ಸೇವಾ ಸಮಿತಿಯಿಂದ ಕೆಸರುಗದ್ದೆ ಕ್ರೀಡಾಕೂಟ: ಅಧ್ಯಕ್ಷರಾಗಿ ನವೀನ್ ಗೌಡ ಆಯ್ಕೆ

Suddi Udaya

ಬಳಂಜ ವಾಲಿಬಾಲ್ ಕ್ಲಬ್ ಸಹಯೋಗದೊಂದಿಗೆ, ಇಕೋಫ್ರೆಶ್ ಎಂಟರ್ಪ್ರೈಸಸ್ ವತಿಯಿಂದ ಹೊನಲು ಬೆಳಕಿನ ಪುರುಷರ ಬಿಡ್ಡಿಂಗ್ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಹೊಸಂಗಡಿ ಶೌರ್ಯ ‌ವಿಪತ್ತು ನಿರ್ವಹಣಾ ಘಟಕದಿಂದ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಗಿಡ ನಾಟಿ

Suddi Udaya
error: Content is protected !!