April 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿoದ 7 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ 24 ರoದು ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಇವರ ಉಪಸ್ಥಿತಿಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಗೌರವಾಧ್ಯಕ್ಷ ಫ್ರೊಪೆಸರ್ ಮಧೂರು ಮೋಹನ್ ಕಲ್ಲುರಾಯ , ಅಧ್ಯಕ್ಷ ಚಂದ್ರಹಾಸ್ ಕೇದೆ, ವೃಷಿಕೇಶ ಜೈನ್ ಪಡಂಗಡಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ರಾಘವೇಂದ್ರ ಭಟ್ ಮಠ, ಸದಸ್ಯರಾದ ಹರಿಪ್ರಸಾದ್ ಇರ್ವತ್ರಾಯ, ಶಾಂಭವಿ ಪಿ ಬಂಗೇರ, ಸತೀಶ್ ಬಂಗೇರ ಕುವೆಟ್ಟು, ಗೋಪಿನಾಥ ನಾಯಕ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ರಾಕೇಶ್ ರೈ, ಟಿ ಕೃಷ್ಣ ರೈ, ಮಾಲತಿ, ಜಯಂತಿ ಜಾಲಿಯರಡ್ಡ, ಧನಲಕ್ಷ್ಮಿ ಚಂದ್ರಶೇಖರ್, ಅಣ್ಣ ಶೆಟ್ಟಿ ಮೂಡ್ಯೆಲು, ವಾಣಿ ಮೋಹನ್ ಭಟ್, ದಾಮೋದರ್ ಕುಂದರ್, ಕೇಶವ ನಾಯ್ಕ್ ಬೊಳ್ಳoತ್ತಾರು, ರಾಜುಕುಮಾರ್ ಭಟ್, ರಾಜೇಶ್ ಆಚಾರ್ಯ, ಮೋಹನ್ ಶೆಟ್ಟಿ, ಸುಕೇಶ್ ಪೂಜಾರಿ ಓಡೀಲು, ಸುಕೇಶ್ ಕುದ್ರೆಕಲ್ಲು, ಸೀತಾರಾಮ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

Related posts

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಮಾಚಾರಿನಲ್ಲಿ 32ನೇ ವರ್ಷದ ಶ್ರೀ ಕೃಷ್ಣಜನ್ಮಾಷ್ಟಮಿ ಆಚರಣೆಯ ಉದ್ಘಾಟನೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್‌ ಟ್ರಸ್ಟ್ ನಿಂದ ಕನ್ಯಾನ ಸದಾಶಿವ ಶೆಟ್ಟಿ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಬೆಳ್ತಂಗಡಿ ತಾ| ಕಚೇರಿಯ ನಿವೃತ್ತ ಉಪತಹಶೀಲ್ದಾರ್ ನಿಡ್ಲೆ ಚೆನ್ನಪ್ಪ ಗೌಡ ನಿಧನ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ