30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿoದ 7 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ 24 ರoದು ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಇವರ ಉಪಸ್ಥಿತಿಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಗೌರವಾಧ್ಯಕ್ಷ ಫ್ರೊಪೆಸರ್ ಮಧೂರು ಮೋಹನ್ ಕಲ್ಲುರಾಯ , ಅಧ್ಯಕ್ಷ ಚಂದ್ರಹಾಸ್ ಕೇದೆ, ವೃಷಿಕೇಶ ಜೈನ್ ಪಡಂಗಡಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ರಾಘವೇಂದ್ರ ಭಟ್ ಮಠ, ಸದಸ್ಯರಾದ ಹರಿಪ್ರಸಾದ್ ಇರ್ವತ್ರಾಯ, ಶಾಂಭವಿ ಪಿ ಬಂಗೇರ, ಸತೀಶ್ ಬಂಗೇರ ಕುವೆಟ್ಟು, ಗೋಪಿನಾಥ ನಾಯಕ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ರಾಕೇಶ್ ರೈ, ಟಿ ಕೃಷ್ಣ ರೈ, ಮಾಲತಿ, ಜಯಂತಿ ಜಾಲಿಯರಡ್ಡ, ಧನಲಕ್ಷ್ಮಿ ಚಂದ್ರಶೇಖರ್, ಅಣ್ಣ ಶೆಟ್ಟಿ ಮೂಡ್ಯೆಲು, ವಾಣಿ ಮೋಹನ್ ಭಟ್, ದಾಮೋದರ್ ಕುಂದರ್, ಕೇಶವ ನಾಯ್ಕ್ ಬೊಳ್ಳoತ್ತಾರು, ರಾಜುಕುಮಾರ್ ಭಟ್, ರಾಜೇಶ್ ಆಚಾರ್ಯ, ಮೋಹನ್ ಶೆಟ್ಟಿ, ಸುಕೇಶ್ ಪೂಜಾರಿ ಓಡೀಲು, ಸುಕೇಶ್ ಕುದ್ರೆಕಲ್ಲು, ಸೀತಾರಾಮ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

Related posts

ಮಲೆಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ : ಪ್ರಾಣಾಪಾಯದಿಂದ ಪಾರು

Suddi Udaya

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿಯಿಂದ 5ನೇ ವರ್ಷದ ‘ಕೆಸರ್ದ ಗೊಬ್ಬು’ ಕಾರ್ಯಕ್ರಮ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ನೇತ್ರಾ ತಪಾಸಣಾ ಶಿಬಿರ

Suddi Udaya

ವಿವಿಧ ವಿನ್ಯಾಸಗಳ ಚಿನ್ನ ಹಾಗೂ ವಜ್ರದ ಆಭರಣಗಳ ಶೋರೂಮ್ ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್ ವಿಸ್ತೃತ ಶೋರೂಮ್; ಮುಳಿಯ ಬ್ರಾಂಡ್ ಅಂಬಾಸಿಡರ್ ರಮೇಶ್ ಅರವಿಂದ್‌ ದೀಪ ಪ್ರಜ್ವಲಿಸಿ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

Suddi Udaya
error: Content is protected !!