ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

ಬೆಳ್ತಂಗಡಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ಆವಿಷ್ಕಾರ ಸ್ಪರ್ಧೆಯ ಐದನೇ ಆವೃತ್ತಿಯನ್ನು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ರವರು ‘ಡೇರ್ ಟು ಡ್ರೀಮ್ 5.0’ ಪ್ರಾರಂಭಿಸಿದ್ದು, ಪ್ರಧಾನಿ ನರೇಂದ್ರ ಮೋದಿರವರು ನೀಡಿದ ‘ಆತ್ಮನಿರ್ಭರ್ ಭಾರತ್’ ದ ದೃಷ್ಟಿಯನ್ನು ಸಾಕಾರಗೊಳಿಸಲು ದೇಶದಲ್ಲಿ ರಕ್ಷಣಾ ಮತ್ತು ಏರೋಸ್ಪೇಸ್ ತಂತ್ರಜ್ಞಾನಗಳಲ್ಲಿ ನಾವೀನ್ಯತೆಯ ಸ್ಪರ್ಧೆಯಾಗಿದ್ದು, ಸ್ಪರ್ಧೆಗೆ ಪಟ್ರಮೆಯ ದೀಪಕ್ ಎ.ಎಸ್. ರವರು ಜ.17 ರಂದು ಡೇರ್ ಟು ಡ್ರೀಮ್ 5.0′ Problem Vertical ಓಪನ್ ಚಾಲೆಂಜ್: ಯೋಚಿಸಲಾಗದ ಮತ್ತು ಊಹಿಸಲಾಗದದನ್ನು ಅನ್ವೇಷಿಸುವುದು ಎಂಬ ಸಮಸ್ಯೆ ಲಂಬ ದಲ್ಲಿ ನನ್ನ ವಿಶಿಷ್ಟ ಮತ್ತು ಉದಯೋನ್ಮುಖ ರಕ್ಷಣಾ ತಂತ್ರಜ್ಞಾನ ಯೋಜನೆಯನ್ನು ಯಶಸ್ವಿಯಾಗಿ ಸಲ್ಲಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ದೀಪಕ್ ರವರು ಡೇರ್ ಟು ಡ್ರೀಮ್ 5.0 ಆವಿಷ್ಕಾರ ಸ್ಪರ್ಧೆಗೆ ಭಾಗವಹಿಸುವುದು ನನ್ನ ಮಹತ್ವಕಾಂಕ್ಷೇ ಆಗಿತ್ತು. ದೇಶದ ರಕ್ಷಣಾ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಗಮನರ್ಹವಾಗಿ ದೇಶ ಸೇವೆ ಸಲ್ಲಿಸುವುದು ನನ್ನ ಜೀವನೋದ್ದೇಶದ ದೂರದೃಷ್ಟಿಯಾಗಿದೆ ಎಂದು ತಿಳಿಸಿದರು.

ಇವರು ಪಟ್ರಮೆಯ ಅಶ್ವತಡಿ ನಿವಾಸಿ ಸದಾಶಿವ ಹಾಗೂ ಮೋಹಿನಿ ದಂಪತಿಯ ಪುತ್ರ.

Related posts

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಮರೋಡಿ: ಅಬುಸ್ವಾಲಿಹ್ ನಿಧನ

Suddi Udaya

ಬಜಿರೆ ಪಿಯಂಶ್ರೀ ಶಾಲೆಯ ಎಲ್‌ಕೆಜಿ-ಯುಕೆಜಿ ಪೋಷಕರ ಸಭೆ: ನೂತನ ಅಧ್ಯಕ್ಷರಾಗಿ ಜಗನ್ನಾಥ ದೇವಾಡಿಗ, ಉಪಾಧ್ಯಕ್ಷೆಯಾಗಿ ಹರಿಣಿ ಜೈನ್ ಆಯ್ಕೆ

Suddi Udaya

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ 12ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳಾಲು ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ರೂ.2 ಕೋಟಿ ಗೋಲ್ಮಾಲ್ ಪ್ರಕರಣ : ಮೂವರ ವಿರುದ್ಧ ಪ್ರಕರಣ ದಾಖಲು

Suddi Udaya
error: Content is protected !!