23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಅಳದಂಗಡಿ ಗ್ರಾ.ಪಂಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ ಕೆ. ಭೇಟಿ: ಪಂಚಾಯತ್ ವ್ಯಾಪ್ತಿಯಲ್ಲಿ ಅನುಷ್ಠಾನಗೊಂಡ ಕಾಮಗಾರಿಗಳ ಪರಿಶೀಲನೆ

ಅಳದಂಗಡಿ: ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಡಾ. ಆನಂದ ಕೆ. IAS ಅಳದಂಗಡಿ ಗ್ರಾ. ಪಂಗೆ ಭೇಟಿ ನೀಡಿ, ಸದ್ರಿ ಗ್ರಾ. ಪಂ ವ್ಯಾಪ್ತಿಯಲ್ಲಿ ಅನುಷ್ಟಾನಗೊಂಡ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯ ಸರಕಾರಿ ಪ್ರೌಢ ಶಾಲಾ ಶೌಚಾಲಯ, ಎನ್ಆರ್ ಎಲ್ ಎಮ್ ಶೆಡ್ ಸಮುದಾಯ ಕಾಮಗಾರಿಗಳನ್ನು ಪರಿಶೀಲಿಸಿದರು.

ಶಾಲಾ ಭೇಟಿ ವೇಳೆ ಎಸ್. ಎಸ್. ಎಲ್. ಸಿ ಮಕ್ಕಳೊಂದಿಗೆ ಪರೀಕ್ಷೆಯ ತಯಾರಿ ಕುರಿತು ಸಂವಾದ ನಡೆಸಿದರು.

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರು ಗ್ರಾ. ಪಂ ಭೇಟಿ ಸಂದರ್ಭ ಅಳದಂಗಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಈ ಸಂದರ್ಭ ಗ್ರಾಮಸ್ಥರು ತಮ್ಮ ಬೇಡಿಕೆಗಳನ್ನು ನೀಡಿದರು.

ಈ ಸಂದರ್ಭ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಭವಾನಿ ಶಂಕರ್ ಎನ್, ನರೇಗಾದ ಪ್ರಭಾರ ಸಹಾಯಕ ನಿರ್ದೇಶಕರು(ಗ್ರಾ. ಉ) ಶ್ರಿಮತಿ ಸಫಾನ, ಗ್ರಾ. ಪಂ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಪೂರ್ಣಿಮಾ,ತಾಂತ್ರಿಕ ಸಂಯೋಜಕರು ( ಸಿವಿಲ್) ನಿತಿನ್ ರೖ, ತಾಂತ್ರಿಕ ಸಹಾಯಕರಾದ (ಕೃ/ತೋ/ಅ)ಪ್ರಾರ್ಥನಾ, ಲೀಸಾ ಡೆ ಸಾ, ತಾಲೂಕು ಐಇಸಿ ಸಂಯೋಜಕರು, ಗ್ರಾ. ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಅಂಡಿಂಜೆ: ಅಕ್ರಮ ಮರಳು ಸಾಗಾಟ : ರೂ.7 ಸಾವಿರ ಮೌಲ್ಯದ ಮರಳು ವಶಪಡಿಸಿಕೊಂಡ ವೇಣೂರು ಪೊಲೀಸರು

Suddi Udaya

ಬೌದ್ಧ ಮಹಾಸಭಾ ಮಾಲಾಡಿ ಇದರ ವತಿಯಿಂದ ಬುದ್ಧ ಪೂರ್ಣಿಮೆ ಆಚರಣೆ

Suddi Udaya

ಜ.18: ಉಜಿರೆ ಬೆನಕ ಆಸ್ಪತ್ರೆಯ ರಜತ ಸಂಭ್ರಮ ಹಾಗೂ ನೂತನ ವಿಸ್ತೃತ ಕಟ್ಟಡ ಉದ್ಘಾಟನೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಸಾರಿ ಮೇಳ: ಸೀರೆಗಳ ಮೇಲೆ ಶೇ.50 ಡಿಸ್ಕೌಂಟ್: ಕೆಲವೇ ದಿನಗಳು ಮಾತ್ರ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಬ್ರೈಟ್ ಇಂಡಿಯಾ, ಮದ್ದಡ್ಕ ವತಿಯಿಂದ ವಿಕಲಚೇತನರಿಗೆ ಸಾಧನಾ ಸಲಕರಣೆಗಳ ವಿತರಣೆ

Suddi Udaya
error: Content is protected !!