April 14, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಒಲಿಂಪಿಯಾಡ್ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಗುರುವಾಯನಕೆರೆ:ಅಂತಾರಾಷ್ಟ್ರೀಯ ಮಟ್ಟದಲ್ಲಿ
ವಿದ್ಯಾರ್ಥಿಗಳ ವೈಜ್ಞಾನಿಕ ಜ್ಞಾನ ,ಆಂಗ್ಲ ಭಾಷಾ ಜ್ಞಾನ, ಗಣಿತ ಪ್ರಾವೀಣ್ಯತೆ ಹಾಗೂ ಕೌಶಲ್ಯವನ್ನು ಒರೆಗೆ ಹಚ್ಚುವ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅಮೋಘ ಸಾಧನೆ ಮಾಡಿದ್ದಾರೆ.

ಒಲಿಂಪಿಯಾಡ್ ವಿಜ್ಞಾನ ಪರೀಕ್ಷೆಯಲ್ಲಿ ಮಾನ್ಯ ಡಿ ಎನ್, ವಿಧಾತ್ರಿ ಎನ್ ಜೆ ಹಾಗೂ ತುಷಾರ್ ದೇವ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ. ಗಣಿತ ಪರೀಕ್ಷೆಯಲ್ಲಿ ಸುಧನ್ವ ವೈ ಕೆ, ಧ್ರುವ ಅನೂಪ್ ಭಾಂಡೇಕರ್ ಆಯ್ಕೆಯಾದರೆ, ಇಂಗ್ಲೀಷ್ ಪರೀಕ್ಷೆಯಲ್ಲಿ ಶುಚಿಕಾ ಎನ್ ವಿ ಹಾಗೂ ವಿವೇಕ್ ಬೆನಲ್ ಮುಂದಿನ ಹಂತಕ್ಕೆ ಆಯ್ಕೆಯಾಗಿದ್ದಾರೆ.

ಎಕ್ಸೆಲ್ ಕಾಲೇಜಿನ ಒಟ್ಟು 133 ವಿದ್ಯಾರ್ಥಿಗಳು ಒಲಿಂಪಿಯಾಡ್ ಚಿನ್ನದ ಪದಕ ವಿಜೇತರಾಗಿದ್ದಾರೆ.
ಸಾಧಕರನ್ನು ಎಕ್ಸೆಲ್ ವಿದ್ಯಾ ಸಂಸ್ಥೆಗಳ ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ , ಪ್ರಾಂಶುಪಾಲರು, ಪ್ರಾಧ್ಯಾಪಕರು ಹಾಗೂ ಸಂಯೋಜಕರು ಅಭಿನಂದಿಸಿದ್ದಾರೆ.

Related posts

ಮೊಗ್ರು ಪರಿಸರದಲ್ಲಿ ಮಹಾಸಂಪರ್ಕ ಅಭಿಯಾನ ಮತ್ತು ಮತಯಾಚನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya

ಉಜಿರೆಯ ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿಗೆ ಕ್ರೀಡಾ ಪ್ರಶಸ್ತಿ

Suddi Udaya

ಮದ್ದಡ್ಕ ಪೇಟೆಯಲ್ಲಿ ಸರ್ವಿಸ್ ವಯಾರು ತೆಗೆಯುವಂತೆ ಸ್ಥಳೀಯರ ಒತ್ತಾಯ

Suddi Udaya

ಜು.19: ಹಿಂದೂ ರಾಷ್ಟ್ರ ಜಾಗೃತಿ ಆಂದೋಲನ: ಹಿಂದೂಗಳ ಹತ್ಯೆಗೆ ಖಂಡನೆ, ಹಿಂದೂಗಳ ರಕ್ಷಣೆಗೆ ಆಗ್ರಹ

Suddi Udaya
error: Content is protected !!