23.6 C
ಪುತ್ತೂರು, ಬೆಳ್ತಂಗಡಿ
April 15, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ: ಕುರ್ಮಾಣಿಯ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಕುರ್ಮಾಣಿ ವಿಠಲ ಗೌಡರ ಪತ್ನಿ ಶಶಿಕಲಾ(51ವ)ರವರು ರಬ್ಬರ್ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24 ರಂದು ನಡೆದಿದೆ.

ಇವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮೃತರು ಪುತ್ರ ರಂಜಿತ್ ಹಾಗೂ ಪುತ್ರಿ ರಕ್ಷಾ ರವರನ್ನು ಅಗಲಿದ್ದಾರೆ. ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related posts

ಲಾಯಿಲ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ವಾರ್ಷಿಕ ಸಭೆ: ಸಮಿತಿ ರಚನೆ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಶಿಕ್ಷಕರ ದಿನಾಚರಣೆ ಪ್ರಯುಕ್ತ ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಕಳಿಯ: ಬೊಳ್ಳುಕಲ್ಲು ಶ್ರೀ ದುರ್ಗಾ ಭಜನಾ ಮಂಡಳಿ 5 ನೇ ವರ್ಷದ ವಾರ್ಷಿಕೋತ್ಸವ

Suddi Udaya

ರಾಜ್ಯ ಮಟ್ಟದ ಕರಾಟೆ ಸ್ಪರ್ಧೆ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಚರ್ಚ್ ಶಾಲೆಯ ವಿದ್ಯಾರ್ಥಿ ಪ್ರೇಕ್ಷಿತ್ ತೃತೀಯ ಸ್ಥಾನ

Suddi Udaya

ಕಳೆದ ರಾತ್ರಿ ಸುರಿದ ಗುಡುಗು ಸಹಿತ ಜೋರಾದ ಗಾಳಿ ಮಳೆ: ಮುಂಡಾಜೆ- ಕಲ್ಮಂಜದಲ್ಲಿ 2 ಮನೆಗಳಿಗೆ ಮರ ಬಿದ್ದು ಸಂಪೂರ್ಣ ಹಾನಿ

Suddi Udaya

ಬಿ.ಜೆ.ಪಿ ಅಭ್ಯರ್ಥಿ ಭಾರೀ ಮುನ್ನಡೆಯಿಂದ ಗೆಲುವಿನ ಜಯಭೇರಿ ಭಾರಿಸಲಿದ್ದಾರೆ, ಬಿಜೆಪಿ 400ರ ಗಡಿ ದಾಟಲಿದೆ-ಪ್ರಭಾಕರ ಬಂಗೇರ ಪತ್ರಿಕಾಗೋಷ್ಠಿ

Suddi Udaya
error: Content is protected !!