23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

ಪುತ್ತೂರು: ಅತ್ಯಂತ ಕ್ರೀಯಾಶೀಲ ಅಧಿಕಾರಿಯಾಗಿದ್ದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರಿಗೆ ಇದೀಗ ದಿಢೀರ್ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.

ಜನಸ್ನೇಹಿ ಅಧಿಕಾರಿಯಾಗಿದ್ದ ಜುಬಿನ್ ಮೊಹಾಪಾತ್ರ ಅವರು ಪುತ್ತೂರು ಉಪವಿಭಾಗದ ಸುಳ್ಯ, ಬೆಳ್ತಂಗಡಿ, ಕಡಬ ವ್ಯಾಪ್ತಿಯಲ್ಲಿ ತಾವು ಬಂದ ಕೆಲವೇ ಸಮಯದಲ್ಲಿ ಜನಾನುರಾಗಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.

ಐಎಎಸ್ ಹಾಗೂ ಐಪಿಎಸ್ ಎರಡೂ ವಿಭಾಗದಲ್ಲಿ ಕೆಲಸ ಮಾಡಿದ್ದ ಅವರು ಓರ್ವ ಸಾಮಾಜಿಕ ನ್ಯಾಯ ಪರ ಅಧಿಕಾರಿಯಾಗಿದ್ದರು. ಇಂತಹ ಅಧಿಕಾರಿಯ ದಿಢೀರ್ ವರ್ಗಾವಣೆಯ ಹಿಂದೆ ಕಾಣದ ಕೈಗಳ ಕೈವಾಡ ಎನ್ನಲಾಗುತ್ತಿದೆ. ಎಸಿಯವರನ್ನು ಧಾರವಾಡದ ಸಿಟಿ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Related posts

ಉಜಿರೆ: ಜಿಲ್ಲಾ ಮಟ್ಟದ ಶ್ರೀಮದ್ಭಗವದ್ಗೀತಾ ಸ್ಪರ್ಧೆಗಳ ಬಹುಮಾನ ವಿತರಣಾ ಸಮಾರಂಭ

Suddi Udaya

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya

ಫೆ.7 : ಅಳದಂಗಡಿ ಸುಂಕದಕಟ್ಟೆ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವಾರ್ಷಿಕ ವರ್ಧಂತಿ ಉತ್ಸವ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ವಾಲ್ಮೀಕಿ ಸ್ಮರಣಾ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಕೀಲರ ಭವನದಲ್ಲಿ ವಕೀಲರ ದಿನ ಆಚರಣೆ

Suddi Udaya
error: Content is protected !!