23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

ಪುತ್ತೂರು: ಅತ್ಯಂತ ಕ್ರೀಯಾಶೀಲ ಅಧಿಕಾರಿಯಾಗಿದ್ದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರಿಗೆ ಇದೀಗ ದಿಢೀರ್ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.

ಜನಸ್ನೇಹಿ ಅಧಿಕಾರಿಯಾಗಿದ್ದ ಜುಬಿನ್ ಮೊಹಾಪಾತ್ರ ಅವರು ಪುತ್ತೂರು ಉಪವಿಭಾಗದ ಸುಳ್ಯ, ಬೆಳ್ತಂಗಡಿ, ಕಡಬ ವ್ಯಾಪ್ತಿಯಲ್ಲಿ ತಾವು ಬಂದ ಕೆಲವೇ ಸಮಯದಲ್ಲಿ ಜನಾನುರಾಗಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.

ಐಎಎಸ್ ಹಾಗೂ ಐಪಿಎಸ್ ಎರಡೂ ವಿಭಾಗದಲ್ಲಿ ಕೆಲಸ ಮಾಡಿದ್ದ ಅವರು ಓರ್ವ ಸಾಮಾಜಿಕ ನ್ಯಾಯ ಪರ ಅಧಿಕಾರಿಯಾಗಿದ್ದರು. ಇಂತಹ ಅಧಿಕಾರಿಯ ದಿಢೀರ್ ವರ್ಗಾವಣೆಯ ಹಿಂದೆ ಕಾಣದ ಕೈಗಳ ಕೈವಾಡ ಎನ್ನಲಾಗುತ್ತಿದೆ. ಎಸಿಯವರನ್ನು ಧಾರವಾಡದ ಸಿಟಿ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Related posts

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಡಿ. 29 : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಕಟ್ಟಡ ಅರಸಿನಮಕ್ಕಿಯಲ್ಲಿ ಜನೌಷಧಿ ಕೇಂದ್ರ ಉದ್ಘಾಟನೆ

Suddi Udaya

ಎಸ್‌ಎಸ್‌ಎಲ್‌ಸಿ ಶತಪ್ರತಿಶತ ಸಾಧನೆ ಮಾಡಿದ ಪ್ರಾಪ್ತಿ ಎಂ. ಗೌಡರಿಗೆ ಸನ್ಮಾನ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಮುಂಡಾಜೆ ಶೀಟ್ ಬಳಿ ಮಿನಿ ಬಸ್ಸಿಗೆ ಲಾರಿ ಡಿಕ್ಕಿ : ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ

Suddi Udaya

ಅರಸಿನಮಕ್ಕಿ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿಸಿ ಟ್ರಸ್ಟ್ ವತಿಯಿಂದ ವಾತ್ಸಲ್ಯ ಮನೆ ಹಸ್ತಾಂತರ

Suddi Udaya
error: Content is protected !!