22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

ಪುತ್ತೂರು: ಅತ್ಯಂತ ಕ್ರೀಯಾಶೀಲ ಅಧಿಕಾರಿಯಾಗಿದ್ದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರಿಗೆ ಇದೀಗ ದಿಢೀರ್ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.

ಜನಸ್ನೇಹಿ ಅಧಿಕಾರಿಯಾಗಿದ್ದ ಜುಬಿನ್ ಮೊಹಾಪಾತ್ರ ಅವರು ಪುತ್ತೂರು ಉಪವಿಭಾಗದ ಸುಳ್ಯ, ಬೆಳ್ತಂಗಡಿ, ಕಡಬ ವ್ಯಾಪ್ತಿಯಲ್ಲಿ ತಾವು ಬಂದ ಕೆಲವೇ ಸಮಯದಲ್ಲಿ ಜನಾನುರಾಗಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.

ಐಎಎಸ್ ಹಾಗೂ ಐಪಿಎಸ್ ಎರಡೂ ವಿಭಾಗದಲ್ಲಿ ಕೆಲಸ ಮಾಡಿದ್ದ ಅವರು ಓರ್ವ ಸಾಮಾಜಿಕ ನ್ಯಾಯ ಪರ ಅಧಿಕಾರಿಯಾಗಿದ್ದರು. ಇಂತಹ ಅಧಿಕಾರಿಯ ದಿಢೀರ್ ವರ್ಗಾವಣೆಯ ಹಿಂದೆ ಕಾಣದ ಕೈಗಳ ಕೈವಾಡ ಎನ್ನಲಾಗುತ್ತಿದೆ. ಎಸಿಯವರನ್ನು ಧಾರವಾಡದ ಸಿಟಿ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Related posts

ಪ್ರೊ.ಎಸ್ ಪ್ರಭಾಕರ್ ನಿಧನಕ್ಕೆ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಸಂತಾಪ

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya

ಬಳಂಜ: ಸುವರ್ಣ ನಿಲಯದ ವೆಂಕಮ್ಮ ನಿಧನ

Suddi Udaya

ಉರುವಾಲು: ಹಲೇಜಿ ನಿವಾಸಿ ಲಲಿತಾ ನಿಧನ

Suddi Udaya

ನಾಳ ಸರಕಾರಿ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!