September 6, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿವರದಿಸರ್ಕಾರಿ ಇಲಾಖಾ ಸುದ್ದಿ

ಜನಸ್ನೇಹಿ ಅಧಿಕಾರಿ ಜುಬಿನ್ ಮೊಹಾಪಾತ್ರ ದಿಢೀರ್ ವಗಾವಣೆ

ಪುತ್ತೂರು: ಅತ್ಯಂತ ಕ್ರೀಯಾಶೀಲ ಅಧಿಕಾರಿಯಾಗಿದ್ದ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾದ ಜುಬಿನ್ ಮೊಹಾಪಾತ್ರ ಅವರಿಗೆ ಇದೀಗ ದಿಢೀರ್ ವರ್ಗಾವಣೆಯಾಗಿದೆ ಎಂದು ತಿಳಿದುಬಂದಿದೆ.

ಜನಸ್ನೇಹಿ ಅಧಿಕಾರಿಯಾಗಿದ್ದ ಜುಬಿನ್ ಮೊಹಾಪಾತ್ರ ಅವರು ಪುತ್ತೂರು ಉಪವಿಭಾಗದ ಸುಳ್ಯ, ಬೆಳ್ತಂಗಡಿ, ಕಡಬ ವ್ಯಾಪ್ತಿಯಲ್ಲಿ ತಾವು ಬಂದ ಕೆಲವೇ ಸಮಯದಲ್ಲಿ ಜನಾನುರಾಗಿ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು.

ಐಎಎಸ್ ಹಾಗೂ ಐಪಿಎಸ್ ಎರಡೂ ವಿಭಾಗದಲ್ಲಿ ಕೆಲಸ ಮಾಡಿದ್ದ ಅವರು ಓರ್ವ ಸಾಮಾಜಿಕ ನ್ಯಾಯ ಪರ ಅಧಿಕಾರಿಯಾಗಿದ್ದರು. ಇಂತಹ ಅಧಿಕಾರಿಯ ದಿಢೀರ್ ವರ್ಗಾವಣೆಯ ಹಿಂದೆ ಕಾಣದ ಕೈಗಳ ಕೈವಾಡ ಎನ್ನಲಾಗುತ್ತಿದೆ. ಎಸಿಯವರನ್ನು ಧಾರವಾಡದ ಸಿಟಿ ಕಮಿಷನರ್ ಆಗಿ ವರ್ಗಾವಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

Related posts

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya

ಯುಗಳ ಮುನಿಶ್ರೀಗಳ ದೀಕ್ಷಾ ಮಹೋತ್ಸವದ ರಜತ ಸಂಭ್ರಮ ಬೆಳಿಗ್ಗೆ ಭಗವಾನ್ ಬಾಹುಬಲಿ ಸ್ವಾಮಿಗೆ ಮಸ್ತಕಾಭಿಷೇಕ

Suddi Udaya

ಕರ್ನಾಟಕ ಪಬ್ಲಿಕ್ ಸ್ಕೂಲ್ ಪುಂಜಾಲಕಟ್ಟೆ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ ಬೆಳ್ತಂಗಡಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಕಾರ್ಯಲಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾಗಿ ರಘುರಾಮ ಶೆಟ್ಟಿ, ಸಾಧನಾ ಕಾರ್ಯದರ್ಶಿಯಾಗಿ ಅಮಿತಾನಂದ ಹೆಗ್ಡೆ ಆಯ್ಕೆ

Suddi Udaya
error: Content is protected !!