29.1 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಹರ್ಷೇಂದ್ರ ಕುಮಾರ್ ರವರಿಗೆ ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

ಧರ್ಮಸ್ಥಳ: ಶ್ರೀ ಕ್ಷೇತ್ರ ಅರಮಲೆಬೆಟ್ಟ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ || ಡಿ. ವೀರೇಂದ್ರ ಹೆಗ್ಗಡೆಯವರು ಮತ್ತು ಹರ್ಷೇಂದ್ರ ಕುಮಾರ್ ರವರಿಗೆ ನೀಡಿ ಶ್ರೀ ಮಂಜುನಾಥ ದೇವರ ಹಾಗೂ ಖಾವಂದರ ಆಶೀರ್ವಾದ ಪಡೆದು ಬ್ರಹ್ಮಕುಂಭಾಭಿಷೇಕಕ್ಕೆ ಗೌರವಪೂರ್ವಕವಾಗಿ ಆಹ್ವಾನಿಸಲಾಯಿತು..

ಈ ಸಂದರ್ಭದಲ್ಲಿ ಅನುವಂಶಿಕ ಆಡಳಿತದಾರ ಸುಖೇಶ್ ಕುಮಾರ್ ಕಡಂಬು, ಸುನಿಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಪುರಂದರ ಶೆಟ್ಟಿ, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಗುರುವಂದನೆ- ಶಿಕ್ಷಕರ ದಿನಾಚರಣೆಗೆ ಮುಳಿಯ ಜ್ಯುವೆಲ್ಸ್‌ನಿಂದ ವಿಶೇಷ ಕೊಡುಗೆ

Suddi Udaya

ರಾಷ್ಟ್ರೀಯ ಮಟ್ಟದ ಕಬಡ್ಡಿ ಪಂದ್ಯಾಟ: ನವನೀತ್ ಕೊಯ್ಯೂರು ಅವರ ತಂಡ ದ್ವಿತೀಯ ಸ್ಥಾನ

Suddi Udaya

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya

ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ

Suddi Udaya

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

Suddi Udaya

ಚಾರ್ಮಾಡಿ: ಅಣಿಯೂರು ಗುತ್ತು ನಿವಾಸಿ ಕೃಷಿಕ ವಾಸುದೇವ ಗೌಡ ನಿಧನ

Suddi Udaya
error: Content is protected !!