September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

ಪಡಂಗಡಿ: ಶ್ರೀ ಕ್ಷೇತ್ರ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಫೆ 3 ರಿoದ 7 ರವರೆಗೆ ಜರಗುವ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಜ 24 ರoದು ದೇವಸ್ಥಾನದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕರಾದ ರಘುರಾಮ್ ಭಟ್ ಇವರ ಉಪಸ್ಥಿತಿಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಜಾತ್ರಾ ಮಹೋತ್ಸವದ ಗೌರವಾಧ್ಯಕ್ಷ ಫ್ರೊಪೆಸರ್ ಮಧೂರು ಮೋಹನ್ ಕಲ್ಲುರಾಯ , ಅಧ್ಯಕ್ಷ ಚಂದ್ರಹಾಸ್ ಕೇದೆ, ವೃಷಿಕೇಶ ಜೈನ್ ಪಡಂಗಡಿ, ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು, ರಾಘವೇಂದ್ರ ಭಟ್ ಮಠ, ಸದಸ್ಯರಾದ ಹರಿಪ್ರಸಾದ್ ಇರ್ವತ್ರಾಯ, ಶಾಂಭವಿ ಪಿ ಬಂಗೇರ, ಸತೀಶ್ ಬಂಗೇರ ಕುವೆಟ್ಟು, ಗೋಪಿನಾಥ ನಾಯಕ್ ಗುರುವಾಯನಕೆರೆ, ಕೆ ರಾಜು ಪಡಂಗಡಿ, ರಾಕೇಶ್ ರೈ, ಟಿ ಕೃಷ್ಣ ರೈ, ಮಾಲತಿ, ಜಯಂತಿ ಜಾಲಿಯರಡ್ಡ, ಧನಲಕ್ಷ್ಮಿ ಚಂದ್ರಶೇಖರ್, ಅಣ್ಣ ಶೆಟ್ಟಿ ಮೂಡ್ಯೆಲು, ವಾಣಿ ಮೋಹನ್ ಭಟ್, ದಾಮೋದರ್ ಕುಂದರ್, ಕೇಶವ ನಾಯ್ಕ್ ಬೊಳ್ಳoತ್ತಾರು, ರಾಜುಕುಮಾರ್ ಭಟ್, ರಾಜೇಶ್ ಆಚಾರ್ಯ, ಮೋಹನ್ ಶೆಟ್ಟಿ, ಸುಕೇಶ್ ಪೂಜಾರಿ ಓಡೀಲು, ಸುಕೇಶ್ ಕುದ್ರೆಕಲ್ಲು, ಸೀತಾರಾಮ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.

Related posts

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಮೈರೋಳ್ತಡ್ಕ, ಮೊಗ್ರು ಒಕ್ಕೂಟ ಹಾಗೂ ಕಣಿಯೂರು ವಲಯದ ವಿಪತ್ತು ನಿರ್ವಹಣಾ ಘಟಕದ ಸ್ವಯಂ ಸೇವಕರಿಂದ ಶ್ರಮದಾನ

Suddi Udaya

ಬೆಳ್ತಂಗಡಿ ತಾ.ಪಂ.ನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ರವರ 132 ನೇ ಜನ್ಮದಿನಾಚರಣೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ನೇಮಕ

Suddi Udaya

ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾಟ : ಎಸ್.ಡಿ ಎಂ ಕಾಲೇಜಿನ ಬಾಲಕರ ತಂಡ ರಾಜ್ಯ ಮಟಕ್ಕೆ ಆಯ್ಕೆ

Suddi Udaya

ಪುಂಜಾಲಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ಷಕ-ಶಿಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

46 ಗ್ರಾಮ ಪಂಚಾಯತ್‌ಗಳಿಗೆ ಆಡಳಿತಾಧಿಕಾರಿಗಳ ನೇಮಕ

Suddi Udaya
error: Content is protected !!