24.4 C
ಪುತ್ತೂರು, ಬೆಳ್ತಂಗಡಿ
June 7, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

ಬೆಳ್ತಂಗಡಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ಆವಿಷ್ಕಾರ ಸ್ಪರ್ಧೆಯ ಐದನೇ ಆವೃತ್ತಿಯನ್ನು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ರವರು ‘ಡೇರ್ ಟು ಡ್ರೀಮ್ 5.0’ ಪ್ರಾರಂಭಿಸಿದ್ದು, ಪ್ರಧಾನಿ ನರೇಂದ್ರ ಮೋದಿರವರು ನೀಡಿದ ‘ಆತ್ಮನಿರ್ಭರ್ ಭಾರತ್’ ದ ದೃಷ್ಟಿಯನ್ನು ಸಾಕಾರಗೊಳಿಸಲು ದೇಶದಲ್ಲಿ ರಕ್ಷಣಾ ಮತ್ತು ಏರೋಸ್ಪೇಸ್ ತಂತ್ರಜ್ಞಾನಗಳಲ್ಲಿ ನಾವೀನ್ಯತೆಯ ಸ್ಪರ್ಧೆಯಾಗಿದ್ದು, ಸ್ಪರ್ಧೆಗೆ ಪಟ್ರಮೆಯ ದೀಪಕ್ ಎ.ಎಸ್. ರವರು ಜ.17 ರಂದು ಡೇರ್ ಟು ಡ್ರೀಮ್ 5.0′ Problem Vertical ಓಪನ್ ಚಾಲೆಂಜ್: ಯೋಚಿಸಲಾಗದ ಮತ್ತು ಊಹಿಸಲಾಗದದನ್ನು ಅನ್ವೇಷಿಸುವುದು ಎಂಬ ಸಮಸ್ಯೆ ಲಂಬ ದಲ್ಲಿ ನನ್ನ ವಿಶಿಷ್ಟ ಮತ್ತು ಉದಯೋನ್ಮುಖ ರಕ್ಷಣಾ ತಂತ್ರಜ್ಞಾನ ಯೋಜನೆಯನ್ನು ಯಶಸ್ವಿಯಾಗಿ ಸಲ್ಲಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ದೀಪಕ್ ರವರು ಡೇರ್ ಟು ಡ್ರೀಮ್ 5.0 ಆವಿಷ್ಕಾರ ಸ್ಪರ್ಧೆಗೆ ಭಾಗವಹಿಸುವುದು ನನ್ನ ಮಹತ್ವಕಾಂಕ್ಷೇ ಆಗಿತ್ತು. ದೇಶದ ರಕ್ಷಣಾ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಗಮನರ್ಹವಾಗಿ ದೇಶ ಸೇವೆ ಸಲ್ಲಿಸುವುದು ನನ್ನ ಜೀವನೋದ್ದೇಶದ ದೂರದೃಷ್ಟಿಯಾಗಿದೆ ಎಂದು ತಿಳಿಸಿದರು.

ಇವರು ಪಟ್ರಮೆಯ ಅಶ್ವತಡಿ ನಿವಾಸಿ ಸದಾಶಿವ ಹಾಗೂ ಮೋಹಿನಿ ದಂಪತಿಯ ಪುತ್ರ.

Related posts

ಪರೀಕ್ಷೆಗೆ ಸಂಬಂಧಿಸಿದ ಗೊಂದಲಗಳನ್ನು ಪರಿಹರಿಸಲು ಕೂಡಲೇ ಕ್ರಮಕೈಗೊಳ್ಳುವಂತೆ ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ರಿಂದ ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಆಗ್ರಹ

Suddi Udaya

ಶ್ರೀಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಸ್ಥಾನ ಸಂರಕ್ಷಣಾ ವೇದಿಕೆ ಕೊಕ್ಕಡ ಸಮಿತಿ ಅಸ್ತಿತ್ವಕ್ಕೆ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಗಿಡ ನಾಟಿ ಉತ್ಸವ

Suddi Udaya

ತೋಟತ್ತಾಡಿ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಗುರು ಪೂಜೆ ಮತ್ತು ಸತ್ಯನಾರಾಯಣ ಪೂಜೆ

Suddi Udaya

ಸಕಾಲದಲ್ಲಿ ತಾಲೂಕಿನ ಶಿಕ್ಷಕರ ವೇತನ ಪಾವತಿಗೆ ಅಗತ್ಯ ಕ್ರಮ ಕೈಗೊಳ್ಳಿ -ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಯೋಗೇಶ ಹೆಚ್ ಆರ್

Suddi Udaya

ನಡ:ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!