April 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಭಾರತದ ಪ್ರತಿಷ್ಠಿತ ಸಂಸ್ಥೆಯಾದ ಡಿಆರ್ ಡಿಒ ಆಯೋಜಿಸಿದ ಡೇರ್ ಟು ಡ್ರೀಮ್ 5.0; ಭಾರತದ ಬಿಗ್ಗೆಸ್ಟ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಇನ್ನೋವೇಶನ್ ಸ್ಪರ್ಧೆಯಲ್ಲಿ ಪಟ್ರಮೆಯ ದೀಪಕ್ ಭಾಗಿ

ಬೆಳ್ತಂಗಡಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ತನ್ನ ಆವಿಷ್ಕಾರ ಸ್ಪರ್ಧೆಯ ಐದನೇ ಆವೃತ್ತಿಯನ್ನು ರಕ್ಷಣಾ ಮಂತ್ರಿ ರಾಜನಾಥ್ ಸಿಂಗ್ ರವರು ‘ಡೇರ್ ಟು ಡ್ರೀಮ್ 5.0’ ಪ್ರಾರಂಭಿಸಿದ್ದು, ಪ್ರಧಾನಿ ನರೇಂದ್ರ ಮೋದಿರವರು ನೀಡಿದ ‘ಆತ್ಮನಿರ್ಭರ್ ಭಾರತ್’ ದ ದೃಷ್ಟಿಯನ್ನು ಸಾಕಾರಗೊಳಿಸಲು ದೇಶದಲ್ಲಿ ರಕ್ಷಣಾ ಮತ್ತು ಏರೋಸ್ಪೇಸ್ ತಂತ್ರಜ್ಞಾನಗಳಲ್ಲಿ ನಾವೀನ್ಯತೆಯ ಸ್ಪರ್ಧೆಯಾಗಿದ್ದು, ಸ್ಪರ್ಧೆಗೆ ಪಟ್ರಮೆಯ ದೀಪಕ್ ಎ.ಎಸ್. ರವರು ಜ.17 ರಂದು ಡೇರ್ ಟು ಡ್ರೀಮ್ 5.0′ Problem Vertical ಓಪನ್ ಚಾಲೆಂಜ್: ಯೋಚಿಸಲಾಗದ ಮತ್ತು ಊಹಿಸಲಾಗದದನ್ನು ಅನ್ವೇಷಿಸುವುದು ಎಂಬ ಸಮಸ್ಯೆ ಲಂಬ ದಲ್ಲಿ ನನ್ನ ವಿಶಿಷ್ಟ ಮತ್ತು ಉದಯೋನ್ಮುಖ ರಕ್ಷಣಾ ತಂತ್ರಜ್ಞಾನ ಯೋಜನೆಯನ್ನು ಯಶಸ್ವಿಯಾಗಿ ಸಲ್ಲಿಸಿದ್ದಾರೆ.


ಈ ಬಗ್ಗೆ ಮಾತನಾಡಿದ ದೀಪಕ್ ರವರು ಡೇರ್ ಟು ಡ್ರೀಮ್ 5.0 ಆವಿಷ್ಕಾರ ಸ್ಪರ್ಧೆಗೆ ಭಾಗವಹಿಸುವುದು ನನ್ನ ಮಹತ್ವಕಾಂಕ್ಷೇ ಆಗಿತ್ತು. ದೇಶದ ರಕ್ಷಣಾ ಮತ್ತು ಬಾಹ್ಯಾಕಾಶ ತಂತ್ರಜ್ಞಾನ ಕ್ಷೇತ್ರದಲ್ಲಿ ವಿಶಿಷ್ಟ ಮತ್ತು ಗಮನರ್ಹವಾಗಿ ದೇಶ ಸೇವೆ ಸಲ್ಲಿಸುವುದು ನನ್ನ ಜೀವನೋದ್ದೇಶದ ದೂರದೃಷ್ಟಿಯಾಗಿದೆ ಎಂದು ತಿಳಿಸಿದರು.

ಇವರು ಪಟ್ರಮೆಯ ಅಶ್ವತಡಿ ನಿವಾಸಿ ಸದಾಶಿವ ಹಾಗೂ ಮೋಹಿನಿ ದಂಪತಿಯ ಪುತ್ರ.

Related posts

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ

Suddi Udaya

ರೂ. 1.10 ಕೋಟಿ ವೆಚ್ಚದ ಕೂಕ್ರಬೆಟ್ಟು ಪ್ರಾಥಮಿಕ ಶಾಲಾ ನೂತನ ಕಟ್ಟಡದ ಲೋಕಾರ್ಪಣೆ: ಸರ್ಕಾರಿ ಶಾಲೆಗಳಿಗೆ ಕೊಠಡಿಗಳನ್ನು ನಿರ್ಮಿಸುವ ವಿವೇಕ ಯೋಜನೆಯನ್ನು ಜಾರಿಗೆ ತನ್ನಿ ರಾಜ್ಯ ಸರ್ಕಾರಕ್ಕೆ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ನ.16-17: ಉಜಿರೆಯಲ್ಲಿ ಇಂಟರಾಕ್ಟ್ ಜಿಲ್ಲಾ ಸಮ್ಮೇಳನ – ಯೂತ್ ಕಾರ್ನಿವಾಲ್: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya

ಯೆನೆಪೋಯ ‘ಡಿಪಾರ್ಟ್‌ಮೆಂಟ್ ಆಫ್ ಹಾಸ್ಪಿಟಲ್ ಅಡ್ಮಿನಿಸ್ಟ್ರೇಶನ್’ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಉಜಿರೆಯ ಅಮ್ರೀನ್ ಹಮೀದ್ ಆಯ್ಕೆ‌

Suddi Udaya
error: Content is protected !!